ಕುಮಾರಸ್ವಾಮಿ ಮೂಗಿನಿಂದ ರಕ್ತ ನೋಡಿ ಶಾಕ್ ಆಗಿ ನಿಂತ ಬಿಎಸ್​ ಯಡಿಯೂರಪ್ಪ

ಇಂದು(ಭಾನುವಾರ) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧದ ಹೋರಾಟದ ಬಗ್ಗೆ ಜೆಡಿಎಸ್​, ಬಿಜೆಪಿ ನಾಯಕರ ಸಭೆ ಹಮ್ಮಿಕೊಂಡಿತ್ತು. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ(H. D. Kumaraswamy) ಅವರು ಮಾತನಾಡುವಾಗ ರಕ್ತ ಸೋರಿಕೆ ಆಗಿದೆ. ಈ ವೇಳೆ ಪಕ್ಕದಲ್ಲಿಯೇ ನಿಂತಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಶಾಕ್​ ಆಗಿದ್ದು, ದಿಕ್ಕೆ ತೋಚದಂತಾಗಿದೆ.

ಕುಮಾರಸ್ವಾಮಿ ಮೂಗಿನಿಂದ ರಕ್ತ ನೋಡಿ ಶಾಕ್ ಆಗಿ ನಿಂತ ಬಿಎಸ್​ ಯಡಿಯೂರಪ್ಪ
|

Updated on: Jul 28, 2024 | 7:24 PM

ಬೆಂಗಳೂರು, ಜು.28: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ(H. D. Kumaraswamy) ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದ ವೇಳೆ ಏಕಾಎಕಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಇಂದು(ಭಾನುವಾರ) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧದ ಹೋರಾಟದ ಬಗ್ಗೆ ಜೆಡಿಎಸ್​, ಬಿಜೆಪಿ ನಾಯಕರ ಸಭೆ ಹಮ್ಮಿಕೊಂಡಿತ್ತು. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ರಕ್ತ ಸೋರಿಕೆ ಆಗಿದೆ. ಈ ವೇಳೆ ಪಕ್ಕದಲ್ಲಿಯೇ ನಿಂತಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಶಾಕ್​ ಆಗಿದ್ದು, ದಿಕ್ಕೆ ತೋಚದಂತೆ ನಿಂತಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಪುತ್ರ ನಿಖಿಲ್ ಕುಮಾರಸ್ವಾಮಿ, ಅಪ್ಪನನ್ನು ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್