ಯಡಿಯೂರಪ್ಪ ಹಸಿರು ಶಾಲು ಹಾಕಿ ರೈತರಿಗೆ ಟೋಪಿ ಹಾಕ್ತಾವರೆ: ಸಿದ್ದರಾಮಯ್ಯ ವಾಗ್ದಾಳಿ
ಹಸಿರು ಟವಲ್ ಹಾಕ್ಕೊಂಡು ನಾನು ರೈತನ ಮಗ ಅಂತಾರೆ.. ಸಾಲ ಮನ್ನಾ ಮಾಡ್ತೀನಿ ಅಂತ ಒಂದು ರೂಪಾಯಿ ಆದ್ರೂ ಮಾಡಿದ್ರಾ ಯಡಿಯೂರಪ್ಪ. ಯಾವುದಾದ್ರೂ ಒಂದು ಕೆಲಸ ಮಾಡಿದ್ದಾರಾ.. ಯಡಿಯೂರಪ್ಪ ಹಸಿರು ಶಾಲು ಹಾಕಿ ರೈತರಿಗೆ ಟೋಪಿ ಹಾಕ್ತಾವರೆ ಎಂದು ಬಸವಕಲ್ಯಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.
Published on: Apr 08, 2021 05:54 PM
Latest Videos

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ

ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಲರ್ಟ್

ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ

ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
