BSNL Offer: ಜಿಯೋ ಮತ್ತು ಏರ್​ಟೆಲ್​ಗೆ ಸ್ಪರ್ಧೆ ಒಡ್ಡಿದ BSNL ಹೊಸ ರೀಚಾರ್ಜ್ ದರ

BSNL Offer: ಜಿಯೋ ಮತ್ತು ಏರ್​ಟೆಲ್​ಗೆ ಸ್ಪರ್ಧೆ ಒಡ್ಡಿದ BSNL ಹೊಸ ರೀಚಾರ್ಜ್ ದರ
|

Updated on: Jul 15, 2024 | 12:22 PM

ಜಿಯೋ ಮತ್ತು ಏರ್​ಟೆಲ್​ಗೆ ಸ್ಪರ್ಧೆ ನೀಡುವಂತಹ ಆಕರ್ಷಕ ಬೆಲೆಯ ಭರ್ಜರಿ ರೀಚಾರ್ಜ್ ಪ್ಲಾನ್​ಗಳನ್ನು ಬಿಡುಗಡೆ ಮಾಡಿದೆ. ₹200ಕ್ಕೂ ಕಡಿಮೆ ಬೆಲೆಗೆ ದಿನಕ್ಕೆ 2 ಜಿಬಿ ಡೇಟಾ ಪ್ಲಾನ್ ಕೂಡ ಇದೆ.

ಜುಲೈ ಮೊದಲ ವಾರದಲ್ಲೇ ರಿಲಯನ್ಸ್ ಜಿಯೋ ಮತ್ತು ಏರ್​ಟೆಲ್ ವಿವಿಧ ರೀಚಾರ್ಜ್ ಪ್ಯಾಕ್​ಗಳ ದರ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿವೆ. ಈ ಮಧ್ಯೆ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿ ಅಂದರೆ ಬಿಎಸ್​ಎನ್​ಎಲ್ ಸದ್ಯದಲ್ಲೇ 4ಜಿ ನೆಟ್​ವರ್ಕ್​​​ಗೆ ಅಪ್​ಗ್ರೇಡ್ ಆಗುತ್ತಿದೆ. ಈ ಮಧ್ಯೆ ಜಿಯೋ ಮತ್ತು ಏರ್​ಟೆಲ್​ಗೆ ಸ್ಪರ್ಧೆ ನೀಡುವಂತಹ ಆಕರ್ಷಕ ಬೆಲೆಯ ಭರ್ಜರಿ ರೀಚಾರ್ಜ್ ಪ್ಲಾನ್​ಗಳನ್ನು ಬಿಡುಗಡೆ ಮಾಡಿದೆ. ₹200ಕ್ಕೂ ಕಡಿಮೆ ಬೆಲೆಗೆ ದಿನಕ್ಕೆ 2 ಜಿಬಿ ಡೇಟಾ ಪ್ಲಾನ್ ಕೂಡ ಇದೆ. ಅಲ್ಲದೆ, ದೀರ್ಘಾವಧಿಯ ಪ್ಲ್ಯಾನ್​ಗಳ ಬೆಲೆಯಲ್ಲಿ ಕೂಡ ಸಾಕಷ್ಟು ಉಳಿತಾಯ ಸಾಧ್ಯವಾಗುತ್ತದೆ. ಹೆಚ್ಚಿನ ವಿವರ ಇಲ್ಲಿದೆ.

Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ