ವಾಹನ ಸವಾರನ ಮೇಲೆ ಗೂಳಿ ದಾಳಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್ ಎನಿಸುವ ದೃಶ್ಯ

ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯಲ್ಲಿ ಬೈಕ್ ಸವಾರರನ್ನು ಬೆನ್ನತ್ತಿ ಭಯ ಸೃಷ್ಟಿಸಿದ ಗೂಳಿ ವಿಡಿಯೋ ಸೆರೆಯಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರ ಮೇಲೆ ಗೂಳಿ ದಾಳಿಗೆ ಮುಂದಾಗಿದ್ದು ವಾಹನ ಬಿಟ್ಟು ಇಬ್ಬರೂ ಓಡಿದ್ದಾರೆ. ಅವರ ಬೆನ್ನು ಬಿದ್ದ ಗೂಳಿ ಅವರ ಹಿಂದೆ ಓಡಿದೆ. ಈ ದೃಶ್ಯ ಎದೆ ನಡುಗಿಸುವಂತಿದೆ.

ವಾಹನ ಸವಾರನ ಮೇಲೆ ಗೂಳಿ ದಾಳಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್ ಎನಿಸುವ ದೃಶ್ಯ
| Updated By: ಆಯೇಷಾ ಬಾನು

Updated on: Mar 05, 2024 | 7:52 AM

ಚಿತ್ರದುರ್ಗ, ಮಾರ್ಚ್​.05: ಚಿತ್ರದುರ್ಗ ನಗರದಲ್ಲಿ ಕಳೆದ ಒಂದು ವಾರದಿಂದ ಗೂಳಿ ಹಾವಳಿ ಹೆಚ್ಚಾಗಿದೆ. ಸದ್ಯ ಗೂಳಿ ದಾಳಿ ನಡೆಸಿರುವ ವಿಡಿಯೋ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು ಇದು ಅಲ್ಲಿನ ಜನರಲ್ಲಿ ಭಯ ಹುಟ್ಟಿಸಿದೆ. ಮನೆಯಿಂದ ಕಾಲು ಆಚೆ ಇಡಲು ಜನ ಭಯಪಡುವಂತಾಗಿದೆ. ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯಲ್ಲಿ ಬೈಕ್ ಸವಾರರನ್ನು ಬೆನ್ನತ್ತಿ ಭಯ ಸೃಷ್ಟಿಸಿದ ಗೂಳಿ ವಿಡಿಯೋ ಸೆರೆಯಾಗಿದೆ.

ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರ ಮೇಲೆ ಗೂಳಿ ದಾಳಿಗೆ ಮುಂದಾಗಿದ್ದು ವಾಹನ ಬಿಟ್ಟು ಇಬ್ಬರೂ ಓಡಿದ್ದಾರೆ. ಅವರ ಬೆನ್ನು ಬಿದ್ದ ಗೂಳಿ ಅವರ ಹಿಂದೆ ಓಡಿದೆ. ಈ ದೃಶ್ಯ ಎದೆ ನಡುಗಿಸುವಂತಿದೆ. ಕಳೆದ 1 ವಾರದಲ್ಲಿ ಹಲವರ ಮೇಲೆ ಈ ಗೂಳಿ ದಾಳಿ ನಡೆಸಿದೆ. ಗೂಳಿ ದಾಳಿಯಿಂದ ಗಾಯಗೊಂಡ ಇಬ್ಬರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಜಿಲ್ಲಾಡಳಿತ, ನಗರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಗೂಳಿ ಸೆರೆ ಹಿಡಿದು ಜನರ ಪ್ರಾಣ ಉಳಿಸುವಂತೆ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ