ಹಾವೇರಿ: ಕರ್ಜಗಿಯ ಕಾರಹುಣ್ಣಿಮೆಯ ಬಂಡಿ ಉತ್ಸವದಲ್ಲಿ ಅವಘಡ, ವ್ಯಕ್ತಿಯ ಮೇಲೆ ಹತ್ತಿದ ಬಂಡಿ

ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದ ಕರ್ಜಗಿಯ ಕಾರಹುಣ್ಣಿಮೆಯ ಬಂಡಿ ಉತ್ಸವದಲ್ಲಿದ ವೇಳೆ ಎತ್ತಿನ ಬಂಡಿ ವ್ಯಕ್ತಿಯೊಬ್ಬರ ಕಾಲ ಮೇಲೆ ಹರಿದ ಘಟನೆ ನಡೆದಿದೆ.

|

Updated on: Jun 08, 2023 | 9:48 PM

ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದ ಕರ್ಜಗಿಯ ಕಾರಹುಣ್ಣಿಮೆಯ ಬಂಡಿ ಉತ್ಸವದಲ್ಲಿ (Kar Hunnime cart Festival) ಅವಘಡ ಸಂಭವಿಸಿದೆ. ಜನಸ್ತೋಮದ ನಡುವೆ ಬಂಡಿ ಸಹಿತ ಓಡುತ್ತಿದ್ದ ಎತ್ತುಗಳು ಜನರಿಗೆ ತಾಗಿಕೊಂಡು ಓಡಿದೆ. ಈ ವೇಳೆ ಬಂಡಿ ವ್ಯಕ್ತಿಯೊಬ್ಬರ ಕಾಲಿನ ಮೇಲೆ ಹರಿದು ಹೋಗಿದೆ. ಬ್ರಹ್ಮ ಲಿಂಗೇಶ್ವರ ದೇವಸ್ಥಾನ ಬಳಿ ನಡೆದ ಘಟನೆ ಇದಾಗಿದ್ದು, ಗಾಯಾಳುವನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹಾವೇರಿ: ಪ್ರೇಯಸಿ ಸಹೋದರರಿಂದ ಟಾರ್ಚರ್, ಅಣ್ಣನ ಲವ್ ಸ್ಟೋರಿಗೆ ಬಲಿಯಾದ ತಮ್ಮ

ಮತ್ತಷ್ಟ ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ