ಹಾವೇರಿ: ಕರ್ಜಗಿಯ ಕಾರಹುಣ್ಣಿಮೆಯ ಬಂಡಿ ಉತ್ಸವದಲ್ಲಿ ಅವಘಡ, ವ್ಯಕ್ತಿಯ ಮೇಲೆ ಹತ್ತಿದ ಬಂಡಿ

Rakesh Nayak Manchi

Updated on: Jun 08, 2023 | 9:48 PM

ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದ ಕರ್ಜಗಿಯ ಕಾರಹುಣ್ಣಿಮೆಯ ಬಂಡಿ ಉತ್ಸವದಲ್ಲಿದ ವೇಳೆ ಎತ್ತಿನ ಬಂಡಿ ವ್ಯಕ್ತಿಯೊಬ್ಬರ ಕಾಲ ಮೇಲೆ ಹರಿದ ಘಟನೆ ನಡೆದಿದೆ.

ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದ ಕರ್ಜಗಿಯ ಕಾರಹುಣ್ಣಿಮೆಯ ಬಂಡಿ ಉತ್ಸವದಲ್ಲಿ (Kar Hunnime cart Festival) ಅವಘಡ ಸಂಭವಿಸಿದೆ. ಜನಸ್ತೋಮದ ನಡುವೆ ಬಂಡಿ ಸಹಿತ ಓಡುತ್ತಿದ್ದ ಎತ್ತುಗಳು ಜನರಿಗೆ ತಾಗಿಕೊಂಡು ಓಡಿದೆ. ಈ ವೇಳೆ ಬಂಡಿ ವ್ಯಕ್ತಿಯೊಬ್ಬರ ಕಾಲಿನ ಮೇಲೆ ಹರಿದು ಹೋಗಿದೆ. ಬ್ರಹ್ಮ ಲಿಂಗೇಶ್ವರ ದೇವಸ್ಥಾನ ಬಳಿ ನಡೆದ ಘಟನೆ ಇದಾಗಿದ್ದು, ಗಾಯಾಳುವನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹಾವೇರಿ: ಪ್ರೇಯಸಿ ಸಹೋದರರಿಂದ ಟಾರ್ಚರ್, ಅಣ್ಣನ ಲವ್ ಸ್ಟೋರಿಗೆ ಬಲಿಯಾದ ತಮ್ಮ

ಮತ್ತಷ್ಟ ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.