ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದ ಕರ್ಜಗಿಯ ಕಾರಹುಣ್ಣಿಮೆಯ ಬಂಡಿ ಉತ್ಸವದಲ್ಲಿ (Kar Hunnime cart Festival) ಅವಘಡ ಸಂಭವಿಸಿದೆ. ಜನಸ್ತೋಮದ ನಡುವೆ ಬಂಡಿ ಸಹಿತ ಓಡುತ್ತಿದ್ದ ಎತ್ತುಗಳು ಜನರಿಗೆ ತಾಗಿಕೊಂಡು ಓಡಿದೆ. ಈ ವೇಳೆ ಬಂಡಿ ವ್ಯಕ್ತಿಯೊಬ್ಬರ ಕಾಲಿನ ಮೇಲೆ ಹರಿದು ಹೋಗಿದೆ. ಬ್ರಹ್ಮ ಲಿಂಗೇಶ್ವರ ದೇವಸ್ಥಾನ ಬಳಿ ನಡೆದ ಘಟನೆ ಇದಾಗಿದ್ದು, ಗಾಯಾಳುವನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಹಾವೇರಿ: ಪ್ರೇಯಸಿ ಸಹೋದರರಿಂದ ಟಾರ್ಚರ್, ಅಣ್ಣನ ಲವ್ ಸ್ಟೋರಿಗೆ ಬಲಿಯಾದ ತಮ್ಮ
ಮತ್ತಷ್ಟ ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ