AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರದಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್; ಕಿಟಕಿ ಒಡೆದು ಪ್ರಯಾಣಿಕರು ಪಾರು

ಕಾನ್ಪುರದಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್; ಕಿಟಕಿ ಒಡೆದು ಪ್ರಯಾಣಿಕರು ಪಾರು

ಸುಷ್ಮಾ ಚಕ್ರೆ
|

Updated on: Nov 28, 2025 | 8:00 PM

Share

ನವೆಂಬರ್ 28: ಇತ್ತೀಚೆಗೆ ಸಾಲು-ಸಾಲಾಗಿ ಬಸ್ ಬೆಂಕಿ ದುರಂತದ ಘಟನೆಗಳು ನಡೆಯುತ್ತಿವೆ. ಇಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ ವೇಗವಾಗಿ ಹೋಗುತ್ತಿದ್ದುದರಿಂದ ಆ ಬಸ್​ಗೆ ಹೊತ್ತಿದ ಬೆಂಕಿ ಇಡೀ ಬಸ್​​ಗೆ ಆವರಿಸಿ ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು. ದೆಹಲಿಯಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದ ಬಸ್ ಇಂದು ಬೆಳಿಗ್ಗೆ 10.30ರ ಸುಮಾರಿಗೆ ನೌಬಸ್ತಾ-ರಾಮದೇವಿ ರಾಷ್ಟ್ರೀಯ ಹೆದ್ದಾರಿಯ ಬಳಿ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಕಾನ್ಪುರ, ನವೆಂಬರ್ 28: ಇತ್ತೀಚೆಗೆ ಸಾಲು-ಸಾಲಾಗಿ ಬಸ್ ಬೆಂಕಿ ದುರಂತದ ಘಟನೆಗಳು ನಡೆಯುತ್ತಿವೆ. ಇಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ (Fire Accident) ಹೊತ್ತಿಕೊಂಡಿದೆ. ಬಸ್ ವೇಗವಾಗಿ ಹೋಗುತ್ತಿದ್ದುದರಿಂದ ಆ ಬಸ್​ಗೆ ಹೊತ್ತಿದ ಬೆಂಕಿ ಇಡೀ ಬಸ್​​ಗೆ ಆವರಿಸಿ ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು.

ದೆಹಲಿಯಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದ ಬಸ್ ಇಂದು ಬೆಳಿಗ್ಗೆ 10.30ರ ಸುಮಾರಿಗೆ ನೌಬಸ್ತಾ-ರಾಮದೇವಿ ರಾಷ್ಟ್ರೀಯ ಹೆದ್ದಾರಿಯ ಬಳಿ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಪ್ರಯಾಣಿಕರು ಕಿಟಕಿ ಗಾಜುಗಳನ್ನು ಮುರಿದು ಅಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More