ಕೋಡಿಹಳ್ಳಿ ಚಂದ್ರಶೇಖರ್ ರೈತರ ಹೆಸರಲ್ಲಿ ಮೋಸ ಮಾಡಿದ್ದಾರೆ.. ರೈತರನ್ನೇ ಬ್ಲಾಕ್ ಮೇಲ್ ಮಾಡೋ ವ್ಯಕ್ತಿ
ರಾಯಚೂರಿನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ. ಸಾರಿಗೆ ನೌಕರ ಮುಷ್ಕರ ವಿಚಾರ. ಚರ್ಚೆಗೆ ಸರ್ಕಾರ ಮುಕ್ತವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ರೈತರ ಹೆಸರಲ್ಲಿ ಮೋಸ ಮಾಡಿದ್ದಾರೆ. ರೈತರನ್ನೇ ಬ್ಲಾಕ್ ಮೇಲ್ ಮಾಡೋ ವ್ಯಕ್ತಿ. ಐಷಾರಾಮಿ ಕಾರು, ಮನೆ ಇಟ್ಟುಕೊಂಡಿದ್ದಾರೆ. ಸುಮಾರು ಐನೂರು ಮಂದಿಗೆ ಲಕ್ಷಾಂತರ ರೂ ಮೋಸ ಮಾಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ ಬ್ಲಾಕ್ ಮೇಲರ್. ಕೋಡಿಹಳ್ಳಿ ಟೋಪಿ ಹಾಕಿ ಬದುಕೋ ವ್ಯಕ್ತಿ!
Follow Us
Latest Videos
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ