ಕೋಡಿಹಳ್ಳಿ ಚಂದ್ರಶೇಖರ್ ರೈತರ ಹೆಸರಲ್ಲಿ ಮೋಸ ಮಾಡಿದ್ದಾರೆ.. ರೈತರನ್ನೇ ಬ್ಲಾಕ್ ಮೇಲ್ ಮಾಡೋ ವ್ಯಕ್ತಿ
ರಾಯಚೂರಿನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ. ಸಾರಿಗೆ ನೌಕರ ಮುಷ್ಕರ ವಿಚಾರ. ಚರ್ಚೆಗೆ ಸರ್ಕಾರ ಮುಕ್ತವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ರೈತರ ಹೆಸರಲ್ಲಿ ಮೋಸ ಮಾಡಿದ್ದಾರೆ. ರೈತರನ್ನೇ ಬ್ಲಾಕ್ ಮೇಲ್ ಮಾಡೋ ವ್ಯಕ್ತಿ. ಐಷಾರಾಮಿ ಕಾರು, ಮನೆ ಇಟ್ಟುಕೊಂಡಿದ್ದಾರೆ. ಸುಮಾರು ಐನೂರು ಮಂದಿಗೆ ಲಕ್ಷಾಂತರ ರೂ ಮೋಸ ಮಾಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ ಬ್ಲಾಕ್ ಮೇಲರ್. ಕೋಡಿಹಳ್ಳಿ ಟೋಪಿ ಹಾಕಿ ಬದುಕೋ ವ್ಯಕ್ತಿ!
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ