ಕೋಡಿಹಳ್ಳಿ ಚಂದ್ರಶೇಖರ್ ರೈತರ ಹೆಸರಲ್ಲಿ ಮೋಸ ಮಾಡಿದ್ದಾರೆ.. ರೈತರನ್ನೇ ಬ್ಲಾಕ್ ಮೇಲ್ ಮಾಡೋ ವ್ಯಕ್ತಿ
ಕೋಡಿಹಳ್ಳಿ ಚಂದ್ರಶೇಖರ್ ರೈತರ ಹೆಸರಲ್ಲಿ ಮೋಸ ಮಾಡಿದ್ದಾರೆ. ರೈತರನ್ನೇ ಬ್ಲಾಕ್ ಮೇಲ್ ಮಾಡೋ ವ್ಯಕ್ತಿ

ಕೋಡಿಹಳ್ಳಿ ಚಂದ್ರಶೇಖರ್ ರೈತರ ಹೆಸರಲ್ಲಿ ಮೋಸ ಮಾಡಿದ್ದಾರೆ.. ರೈತರನ್ನೇ ಬ್ಲಾಕ್ ಮೇಲ್ ಮಾಡೋ ವ್ಯಕ್ತಿ

ಸಾಧು ಶ್ರೀನಾಥ್​

Updated on: Apr 09, 2021 | 9:57 AM

ರಾಯಚೂರಿನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ. ಸಾರಿಗೆ ನೌಕರ ಮುಷ್ಕರ ವಿಚಾರ. ಚರ್ಚೆಗೆ ಸರ್ಕಾರ ಮುಕ್ತವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ರೈತರ ಹೆಸರಲ್ಲಿ ಮೋಸ ಮಾಡಿದ್ದಾರೆ. ರೈತರನ್ನೇ ಬ್ಲಾಕ್ ಮೇಲ್ ಮಾಡೋ ವ್ಯಕ್ತಿ. ಐಷಾರಾಮಿ ಕಾರು, ಮನೆ ಇಟ್ಟುಕೊಂಡಿದ್ದಾರೆ. ಸುಮಾರು ಐನೂರು ಮಂದಿಗೆ ಲಕ್ಷಾಂತರ ರೂ ಮೋಸ ಮಾಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಒಬ್ಬ ಬ್ಲಾಕ್ ಮೇಲರ್. ಕೋಡಿಹಳ್ಳಿ ಟೋಪಿ ಹಾಕಿ ಬದುಕೋ ವ್ಯಕ್ತಿ!

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು