Assembly Polls: ಚುನಾವಣಾ ದಿನಾಂಕ ಘೋಷಣೆ, ಚಟುವಟಿಕೆಗಳ ಕೆಂದ್ರವಾದ ಸಿದ್ದರಾಮಯ್ಯ ಮೈಸೂರು ನಿವಾಸ

ಮುಖಂಡರು ಮತ್ತು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಜವಾಬ್ದಾರಿಗಳನ್ನು ಹಂಚಿಕೊಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Assembly Polls: ಚುನಾವಣಾ ದಿನಾಂಕ ಘೋಷಣೆ, ಚಟುವಟಿಕೆಗಳ ಕೆಂದ್ರವಾದ ಸಿದ್ದರಾಮಯ್ಯ ಮೈಸೂರು ನಿವಾಸ
|

Updated on:Mar 29, 2023 | 12:14 PM

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯನವರ (Siddaramaiah) ಮೈಸೂರು ನಿವಾಸ ಚಟುವಟಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ. ವರುಣಾ (Varuna) ಮತ್ತು ಚಾಮುಂಡೇಶ್ವರಿ (Chamundeshwari) ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯನವರ ನಿವಾಸಕ್ಕೆ ಆಗಮಿಸಿದ್ದಾರೆ. ಮುಖಂಡರು ಮತ್ತು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಜವಾಬ್ದಾರಿಗಳನ್ನು (responsibilities) ಹಂಚಿಕೊಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮುದಾಯದ  ಶಿವಸುಜ್ಞಾನ ಮೂರ್ತಿ ಮಹಾಸ್ವಾಮೀಜಿ ತಮ್ಮ ವಟುಗಳೊಂದಿಗೆ ಅಲ್ಲಿಗೆ ಆಗಮಿಸಿ ಸಿದ್ದರಾಮಯ್ಯರನ್ನು ಭೇಟಿಯಾದರು. ವರುಣಾ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ (Dr Yatindra Siddaramaiah) ಮತ್ತು ಮಾವಿನಹಳ್ಳಿ ಸಿದ್ದೇಗೌಡ ಹಾಜರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Wed, 29 March 23

Follow us
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ
ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ