Kurudumale Ganesha Temple: ಲೋಕ ಕಲ್ಯಾಣಕ್ಕಾಗಿ ಕುರುಡುಮಲೆ ವಿನಾಯಕನಿಗೆ ಬೆಣ್ಣೆ ಅಲಂಕಾರ
ಲೋಕ ಕಲ್ಯಾಣಕ್ಕಾಗಿ ಶಕ್ತಿ ದೇವ ವಿನಾಯಕನಿಗೆ ಬೆಣ್ಣೆ ಅಲಂಕಾರ. ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ.
ಕೋಲಾರ: ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕನಿಗೆ 151 ಕೆಜಿ ಬೆಣ್ಣೆ, 2 ಸಾವಿರ ಕೆಜಿ ಸೇಬಿನಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಮಾಡಲಾಗಿದೆ. ಲೋಕ ಕಲ್ಯಾಣಕ್ಕಾಗಿ ಶಕ್ತಿ ದೇವರಾದ ವಿನಾಯಕನಿಗೆ ಬೆಣ್ಣೆ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೇ ಭಕ್ತರು ವಿನಾಯಕನ ದರ್ಶನ ಪಡೆಯುತ್ತಿದ್ದಾರೆ.
Published on: Dec 25, 2022 01:56 PM
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

