Kurudumale Ganesha Temple: ಲೋಕ ಕಲ್ಯಾಣಕ್ಕಾಗಿ ಕುರುಡುಮಲೆ ವಿನಾಯಕನಿಗೆ ಬೆಣ್ಣೆ ಅಲಂಕಾರ
ಲೋಕ ಕಲ್ಯಾಣಕ್ಕಾಗಿ ಶಕ್ತಿ ದೇವ ವಿನಾಯಕನಿಗೆ ಬೆಣ್ಣೆ ಅಲಂಕಾರ. ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ.
ಕೋಲಾರ: ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕನಿಗೆ 151 ಕೆಜಿ ಬೆಣ್ಣೆ, 2 ಸಾವಿರ ಕೆಜಿ ಸೇಬಿನಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಮಾಡಲಾಗಿದೆ. ಲೋಕ ಕಲ್ಯಾಣಕ್ಕಾಗಿ ಶಕ್ತಿ ದೇವರಾದ ವಿನಾಯಕನಿಗೆ ಬೆಣ್ಣೆ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೇ ಭಕ್ತರು ವಿನಾಯಕನ ದರ್ಶನ ಪಡೆಯುತ್ತಿದ್ದಾರೆ.
Published on: Dec 25, 2022 01:56 PM
Latest Videos
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್ ಶಾಕ್

