Kurudumale Ganesha Temple: ಲೋಕ ಕಲ್ಯಾಣಕ್ಕಾಗಿ ಕುರುಡುಮಲೆ ವಿನಾಯಕನಿಗೆ ಬೆಣ್ಣೆ ಅಲಂಕಾರ
ಲೋಕ ಕಲ್ಯಾಣಕ್ಕಾಗಿ ಶಕ್ತಿ ದೇವ ವಿನಾಯಕನಿಗೆ ಬೆಣ್ಣೆ ಅಲಂಕಾರ. ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ.
ಕೋಲಾರ: ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕನಿಗೆ 151 ಕೆಜಿ ಬೆಣ್ಣೆ, 2 ಸಾವಿರ ಕೆಜಿ ಸೇಬಿನಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಮಾಡಲಾಗಿದೆ. ಲೋಕ ಕಲ್ಯಾಣಕ್ಕಾಗಿ ಶಕ್ತಿ ದೇವರಾದ ವಿನಾಯಕನಿಗೆ ಬೆಣ್ಣೆ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೇ ಭಕ್ತರು ವಿನಾಯಕನ ದರ್ಶನ ಪಡೆಯುತ್ತಿದ್ದಾರೆ.
Published on: Dec 25, 2022 01:56 PM
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

