Kurudumale Ganesha Temple: ಲೋಕ ಕಲ್ಯಾಣಕ್ಕಾಗಿ ಕುರುಡುಮಲೆ ವಿನಾಯಕನಿಗೆ ಬೆಣ್ಣೆ ಅಲಂಕಾರ
ಲೋಕ ಕಲ್ಯಾಣಕ್ಕಾಗಿ ಶಕ್ತಿ ದೇವ ವಿನಾಯಕನಿಗೆ ಬೆಣ್ಣೆ ಅಲಂಕಾರ. ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ.
ಕೋಲಾರ: ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕನಿಗೆ 151 ಕೆಜಿ ಬೆಣ್ಣೆ, 2 ಸಾವಿರ ಕೆಜಿ ಸೇಬಿನಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಮಾಡಲಾಗಿದೆ. ಲೋಕ ಕಲ್ಯಾಣಕ್ಕಾಗಿ ಶಕ್ತಿ ದೇವರಾದ ವಿನಾಯಕನಿಗೆ ಬೆಣ್ಣೆ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೇ ಭಕ್ತರು ವಿನಾಯಕನ ದರ್ಶನ ಪಡೆಯುತ್ತಿದ್ದಾರೆ.
Published on: Dec 25, 2022 01:56 PM
Follow Us
Latest Videos
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ

