AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!

ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!

ಭಾವನಾ ಹೆಗಡೆ
|

Updated on:May 16, 2026 | 11:05 AM

Share

ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.

ಬೆಂಗಳೂರು, ಮೇ 16: ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 16, 2026 11:05 AM
Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More