AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ; ಸಂಸದ ಪ್ರತಾಪ್​ ಸಿಂಹ ಏನಂದ್ರು ಗೊತ್ತಾ?

ಯುವಕರನ್ನ ಸೆಳೆಯಲು ಯುವಕರನ್ನೇ ನೇಮಕ ಮಾಡಲಾಗಿದೆ. ಯುವಕರಿಗೆ ಮನ್ನಣೆ ಹಾಕಿರುವುದು ಬಿಜೆಪಿಯಲ್ಲಿ ಇದು ಹೊಸದಲ್ಲ. ಈ ಸಂಪ್ರದಾಯ ಮೊದಲಿನಿಂದಲೂ ಇದೆ. ಫಡ್ನವಿಸ್ ಅವರಿಗೆ ಚಿಕ್ಕ ವಯಸ್ಸಿಗೆ ಅಧಿಕಾರ ನೀಡಲಾಗಿತ್ತು. ಅದೇ ರೀತಿ ವಿಜಯೇಂದ್ರರಿಗೆ ಯುವಕರನ್ನ ಸೆಳೆಯುವ ಶಕ್ತಿ ಇದೆ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದರು.

Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 10, 2023 | 10:13 PM

ಮೈಸೂರು, ನ.10: ಬಿಜೆಪಿಯಲ್ಲಿ ಯುವಕರಿಗೆ ಮನ್ನಣೆ ನೀಡಲಾಗಿದೆ. ಜನರು ಹೊಸತನ ಕೇಳುತ್ತಿದ್ದು, ಬಿವೈ ವಿಜಯೇಂದ್ರ(BY Vijayendra) ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದು ಪಕ್ಷದ ದೃಷ್ಟಿಯಿಂದ ಅನುಕೂಲವಾಗಲಿದೆ ಎಂದು ಸಂಸದ ಪ್ರತಾಪ್​ ಸಿಂಹ(Pratap Simha) ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ಯುವಕರನ್ನ ಸೆಳೆಯಲು ಯುವಕರನ್ನೇ ನೇಮಕ ಮಾಡಲಾಗಿದೆ. ಯುವಕರಿಗೆ ಮನ್ನಣೆ ಹಾಕಿರುವುದು ಬಿಜೆಪಿಯಲ್ಲಿ ಇದು ಹೊಸದಲ್ಲ. ಈ ಸಂಪ್ರದಾಯ ಮೊದಲಿನಿಂದಲೂ ಇದೆ. ಫಡ್ನವಿಸ್ ಅವರಿಗೆ ಚಿಕ್ಕ ವಯಸ್ಸಿಗೆ ಅಧಿಕಾರ ನೀಡಲಾಗಿತ್ತು. ಅದೇ ರೀತಿ ವಿಜಯೇಂದ್ರರಿಗೆ ಯುವಕರನ್ನ ಸೆಳೆಯುವ ಶಕ್ತಿ ಇದೆ. ಲೋಕಸಭಾ ಚುನಾವಣೆ ನಮ್ಮ ದೇವರು ಮೋದಿ ಹೆಸರಿನಲ್ಲಿ ನಡೆಯಲಿದೆ. ಲೋಕಸಭಾ ಚುನಾವಣೆಗೂ ಇದಕ್ಕೂ ಸಂಬಂಧ ಇಲ್ಲ. ಆದ್ರೆ, ವಿಜಯೇಂದ್ರ ರಾಜ್ಯ ರಾಜಕಾರಣಕ್ಕೆ ಸಮರ್ಥ ನಾಯಕ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?