ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು ನೋಡಿ

ಮಾಜಿ ಶಾಸಕ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​, ಇವತ್ತಿನ ಬಿಜೆಪಿ ಪ್ರತಿಭಟನೆಗೆ ಬಿವೈ ವಿಜಯೇಂದ್ರ ಯಾಕೆ ಬಂದಿರಲಿಲ್ಲ ಅಂತಾ ಲಿಂಬಾವಳಿರನ್ನು ಕೇಳಿ ಗೊತ್ತಾಗುತ್ತದೆ. ಅದಕ್ಕೆ ಬೇರೆ ಕಾರಣ ಇದೆ ಎಂದು ಹೇಳಿದ್ದಾರೆ.

ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು ನೋಡಿ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 26, 2024 | 4:27 PM

ಬೆಂಗಳೂರು, ಸೆಪ್ಟೆಂಬರ್ 26: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದು ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ ಮಾಡಲಾಗಿದೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಗೈರಾಗಿದ್ದರು. ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Yatnal)​, ಇವತ್ತಿನ ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಯಾಕೆ ಅಂತಾ ಲಿಂಬಾವಳಿರನ್ನು ಕೇಳಿ ಗೊತ್ತಾಗುತ್ತದೆ. ಹಿಂದೂ ಸಮಾಜದ ಎಲ್ಲಾ ವರ್ಗದವರ ಸಂಘಟನೆ ಮಾಡುತ್ತೇವೆ. ಸಿದ್ದರಾಮಯ್ಯ ಸರ್ಕಾರ ಕೇವಲ ಮುಸ್ಲಿಮರ ಓಲೈಕೆ ಮಾಡುತ್ತಿದೆ. ರಾಯಣ್ಣ ಬ್ರಿಗೇಡ್​​ಗೆ ಆರ್​ಸಿಬಿ ಅಂತಾ ಏನೂ ಹೆಸರು ಇಟ್ಟಿಲ್ಲ. ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಅಂತಾ ನಾವು ಸೀಮಿತಗೊಳಿಸಿಲ್ಲ. ಬಿಜೆಪಿಯಲ್ಲಿ ಎಷ್ಟು ಬಣ ಇವೆ ಅಂತಾ ಸಿದ್ದರಾಮಯ್ಯಗೆ ಬೇಕಾಗಿಲ್ಲ. ನಿಮ್ಮಲ್ಲಿ ಎಷ್ಟು ಬಣಗಳಿವೆ ಅಂತಾ ನೋಡಿಕೊಳ್ಳಿ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ
‘ಬಿಗ್ ಬಾಸ್’ ಅನುಭವ ತೆರೆದಿಟ್ಟ ಮೊದಲ ಸೀಸನ್ ವಿನ್ನರ್ ವಿಜಯ್ ರಾಘವೇಂದ್ರ
‘ಬಿಗ್ ಬಾಸ್’ ಅನುಭವ ತೆರೆದಿಟ್ಟ ಮೊದಲ ಸೀಸನ್ ವಿನ್ನರ್ ವಿಜಯ್ ರಾಘವೇಂದ್ರ