ವಿಜಯೇಂದ್ರ ಬಸವಕಲ್ಯಾಣದಲ್ಲಿ ಸ್ಪರ್ಧಿಸಲ್ಲ, ಮೈಸೂರು ಭಾಗದಲ್ಲಿ ಮನೆ ಮಾಡ್ತಾರೆ | CM Yadiyurappa
ಬಿ.ಎಸ್.ಯಡಿಯೂರಪ್ಪ

ವಿಜಯೇಂದ್ರ ಬಸವಕಲ್ಯಾಣದಲ್ಲಿ ಸ್ಪರ್ಧಿಸಲ್ಲ, ಮೈಸೂರು ಭಾಗದಲ್ಲಿ ಮನೆ ಮಾಡ್ತಾರೆ | CM Yadiyurappa

Updated on: Mar 22, 2021 | 5:27 PM

B Y Vijayendra | ವಿಜಯೇಂದ್ರ ಬಸವಕಲ್ಯಾಣದಿಂದ ಸ್ಪರ್ಧಿಸುವ ಮಾತೇ ಇಲ್ಲ.. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ.. ಅವರು ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡ್ತಾರೆ - ಸಿಎಂ ಯಡಿಯೂರಪ್ಪ

ವಿಜಯೇಂದ್ರ ಬಸವಕಲ್ಯಾಣದಲ್ಲಿ ಸ್ಪರ್ಧಿಸಲ್ಲ, ಮೈಸೂರು ಭಾಗದಲ್ಲಿ ಮನೆ ಮಾಡ್ತಾರೆ | CM Yadiyurappa

ವಿಜಯೇಂದ್ರ ಬಸವಕಲ್ಯಾಣದಿಂದ ಸ್ಪರ್ಧಿಸುವ ಮಾತೇ ಇಲ್ಲ.. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ.. ಅವರು ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡ್ತಾರೆ. ಅಲ್ಲೇ ಒಂದು ಮನೆ ಮಾಡಿ 15 ಕ್ಷೇತ್ರಗಳನ್ನ ಗೆಲ್ಲಿಸುವಂತೆ ಪಕ್ಷ ಸಂಘಟನೆ ಮಾಡ್ತಾರೆ. ಪಕ್ಷದ ವರಿಷ್ಠರು ಏನಾದ್ರೂ ಅವಕಾಶ ಕೊಟ್ಟರೆ ಅಲ್ಲೇ ಒಂದು ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

Published on: Mar 22, 2021 05:27 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More