ವಿಧ್ಯಾರ್ಥಿನಿಯರ ಜೊತೆ ಕ್ಯಾಬ್ ಚಾಲಕ ಅಸಭ್ಯ ವರ್ತನೆ; ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು
ವಿದ್ಯಾರ್ಥಿನಿಯರ ಜೊತೆ ಕ್ಯಾಬ್ ಚಾಲಕ ಅಸಭ್ಯವಾಗಿ ವರ್ತಿಸಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಮಗಳೂರು: ವಿದ್ಯಾರ್ಥಿನಿಯರ (Students) ಜೊತೆ ಕ್ಯಾಬ್ ಚಾಲಕ ಅಸಭ್ಯವಾಗಿ ವರ್ತಿಸಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆರೋಪಿ ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ರಾಜಪ್ಪ ಕ್ಯಾಬ್ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಈ ಸಂಬಂಧ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದನು. ಈ ವೇಳೆ ರಾಜಪ್ಪ ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಣಣ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

