AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅತಿಯಾದ ಭಾರ ತಾಳಲಾರದೆ ಮೇಲಕ್ಕೆದ್ದ ಲಾರಿಯ ಕ್ಯಾಬಿನ್​ ಭಾಗ

ಅತಿಯಾದ ಭಾರ ತಾಳಲಾರದೆ ಲಾರಿಯ ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ.

TV9 Web
| Updated By: ವಿವೇಕ ಬಿರಾದಾರ|

Updated on:Jul 29, 2023 | 10:50 AM

Share

ತುಮಕೂರು: ಸಾಮಾನ್ಯವಾಗಿ ಭಾರ ತಾಳಲಾರದೆ ಟ್ಯಾಕ್ಟರ್​ಗಳ ಕ್ಯಾಬಿನ್​ ಭಾಗ ಮೇಲೆ ಎದ್ದಿರುವುದನ್ನು ನೋಡಿದ್ದೇವೆ. ಅದೇರೀತಿ ಇಲ್ಲಿ ಅತಿಯಾದ ಭಾರ ತಾಳಲಾರದೆ ಲಾರಿಯ (Lorry) ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ (Tumakuru) ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ. ಲಾರಿ ಅತಿ ಭಾರದ ಮರದ ದಿಮ್ಮಿಗಳನ್ನು ಸಾಗಿಸುತ್ತಿತ್ತು. ನಗರದ ಟೌನ್ ಹಾಲ್ ವೃತ್ತದ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಪ್ ಹತ್ತಲು ಸಾಧ್ಯವಾಗಲಿಲ್ಲ. ಈ ವೇಳೆ ಮುಂದೆ ಹೋಗಲು ಲಾರಿ ಜರ್ಕ್ ಹೊಡೆದ ಸಂದರ್ಭದಲ್ಲಿ ಮರದ ದಿಮ್ಮಿಗಳು ಹಿಂದಕ್ಕೆ ಜಾರಿವೆ. ಇದರಿಂದ ಲಾರಿಯ ಕ್ಯಾಬಿನ್​ ಭಾಗ ಮೇಲೆಕ್ಕೆ ಎದ್ದಿದೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೋಲಿಸರು (Police) ಕ್ರೈನ್ ಮೂಲಕ ಲಾರಿ ಸಾಗಿಸಲು ನೆರವಾಗಿದ್ದಾರೆ.

Published On - 10:44 am, Sat, 29 July 23

‘ಬ್ಯಾಂಗಲ್ ಬಂಗಾರಿ ಹಾಡು ಸಿಎಂ ತನಕ ತಲುಪಿದೆ’: ಯುವ ರಾಜ್​ಕುಮಾರ್
‘ಬ್ಯಾಂಗಲ್ ಬಂಗಾರಿ ಹಾಡು ಸಿಎಂ ತನಕ ತಲುಪಿದೆ’: ಯುವ ರಾಜ್​ಕುಮಾರ್
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ