AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅತಿಯಾದ ಭಾರ ತಾಳಲಾರದೆ ಮೇಲಕ್ಕೆದ್ದ ಲಾರಿಯ ಕ್ಯಾಬಿನ್​ ಭಾಗ

ಅತಿಯಾದ ಭಾರ ತಾಳಲಾರದೆ ಲಾರಿಯ ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ.

TV9 Web
| Edited By: |

Updated on:Jul 29, 2023 | 10:50 AM

Share

ತುಮಕೂರು: ಸಾಮಾನ್ಯವಾಗಿ ಭಾರ ತಾಳಲಾರದೆ ಟ್ಯಾಕ್ಟರ್​ಗಳ ಕ್ಯಾಬಿನ್​ ಭಾಗ ಮೇಲೆ ಎದ್ದಿರುವುದನ್ನು ನೋಡಿದ್ದೇವೆ. ಅದೇರೀತಿ ಇಲ್ಲಿ ಅತಿಯಾದ ಭಾರ ತಾಳಲಾರದೆ ಲಾರಿಯ (Lorry) ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ (Tumakuru) ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ. ಲಾರಿ ಅತಿ ಭಾರದ ಮರದ ದಿಮ್ಮಿಗಳನ್ನು ಸಾಗಿಸುತ್ತಿತ್ತು. ನಗರದ ಟೌನ್ ಹಾಲ್ ವೃತ್ತದ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಪ್ ಹತ್ತಲು ಸಾಧ್ಯವಾಗಲಿಲ್ಲ. ಈ ವೇಳೆ ಮುಂದೆ ಹೋಗಲು ಲಾರಿ ಜರ್ಕ್ ಹೊಡೆದ ಸಂದರ್ಭದಲ್ಲಿ ಮರದ ದಿಮ್ಮಿಗಳು ಹಿಂದಕ್ಕೆ ಜಾರಿವೆ. ಇದರಿಂದ ಲಾರಿಯ ಕ್ಯಾಬಿನ್​ ಭಾಗ ಮೇಲೆಕ್ಕೆ ಎದ್ದಿದೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೋಲಿಸರು (Police) ಕ್ರೈನ್ ಮೂಲಕ ಲಾರಿ ಸಾಗಿಸಲು ನೆರವಾಗಿದ್ದಾರೆ.

Published On - 10:44 am, Sat, 29 July 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ