AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅತಿಯಾದ ಭಾರ ತಾಳಲಾರದೆ ಮೇಲಕ್ಕೆದ್ದ ಲಾರಿಯ ಕ್ಯಾಬಿನ್​ ಭಾಗ

ಅತಿಯಾದ ಭಾರ ತಾಳಲಾರದೆ ಲಾರಿಯ ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ.

TV9 Web
| Edited By: |

Updated on:Jul 29, 2023 | 10:50 AM

Share

ತುಮಕೂರು: ಸಾಮಾನ್ಯವಾಗಿ ಭಾರ ತಾಳಲಾರದೆ ಟ್ಯಾಕ್ಟರ್​ಗಳ ಕ್ಯಾಬಿನ್​ ಭಾಗ ಮೇಲೆ ಎದ್ದಿರುವುದನ್ನು ನೋಡಿದ್ದೇವೆ. ಅದೇರೀತಿ ಇಲ್ಲಿ ಅತಿಯಾದ ಭಾರ ತಾಳಲಾರದೆ ಲಾರಿಯ (Lorry) ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ (Tumakuru) ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ. ಲಾರಿ ಅತಿ ಭಾರದ ಮರದ ದಿಮ್ಮಿಗಳನ್ನು ಸಾಗಿಸುತ್ತಿತ್ತು. ನಗರದ ಟೌನ್ ಹಾಲ್ ವೃತ್ತದ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಪ್ ಹತ್ತಲು ಸಾಧ್ಯವಾಗಲಿಲ್ಲ. ಈ ವೇಳೆ ಮುಂದೆ ಹೋಗಲು ಲಾರಿ ಜರ್ಕ್ ಹೊಡೆದ ಸಂದರ್ಭದಲ್ಲಿ ಮರದ ದಿಮ್ಮಿಗಳು ಹಿಂದಕ್ಕೆ ಜಾರಿವೆ. ಇದರಿಂದ ಲಾರಿಯ ಕ್ಯಾಬಿನ್​ ಭಾಗ ಮೇಲೆಕ್ಕೆ ಎದ್ದಿದೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೋಲಿಸರು (Police) ಕ್ರೈನ್ ಮೂಲಕ ಲಾರಿ ಸಾಗಿಸಲು ನೆರವಾಗಿದ್ದಾರೆ.

Published On - 10:44 am, Sat, 29 July 23

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ