AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅತಿಯಾದ ಭಾರ ತಾಳಲಾರದೆ ಮೇಲಕ್ಕೆದ್ದ ಲಾರಿಯ ಕ್ಯಾಬಿನ್​ ಭಾಗ

ಅತಿಯಾದ ಭಾರ ತಾಳಲಾರದೆ ಲಾರಿಯ ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ.

TV9 Web
| Edited By: ವಿವೇಕ ಬಿರಾದಾರ|

Updated on:Jul 29, 2023 | 10:50 AM

Share

ತುಮಕೂರು: ಸಾಮಾನ್ಯವಾಗಿ ಭಾರ ತಾಳಲಾರದೆ ಟ್ಯಾಕ್ಟರ್​ಗಳ ಕ್ಯಾಬಿನ್​ ಭಾಗ ಮೇಲೆ ಎದ್ದಿರುವುದನ್ನು ನೋಡಿದ್ದೇವೆ. ಅದೇರೀತಿ ಇಲ್ಲಿ ಅತಿಯಾದ ಭಾರ ತಾಳಲಾರದೆ ಲಾರಿಯ (Lorry) ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ (Tumakuru) ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ. ಲಾರಿ ಅತಿ ಭಾರದ ಮರದ ದಿಮ್ಮಿಗಳನ್ನು ಸಾಗಿಸುತ್ತಿತ್ತು. ನಗರದ ಟೌನ್ ಹಾಲ್ ವೃತ್ತದ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಪ್ ಹತ್ತಲು ಸಾಧ್ಯವಾಗಲಿಲ್ಲ. ಈ ವೇಳೆ ಮುಂದೆ ಹೋಗಲು ಲಾರಿ ಜರ್ಕ್ ಹೊಡೆದ ಸಂದರ್ಭದಲ್ಲಿ ಮರದ ದಿಮ್ಮಿಗಳು ಹಿಂದಕ್ಕೆ ಜಾರಿವೆ. ಇದರಿಂದ ಲಾರಿಯ ಕ್ಯಾಬಿನ್​ ಭಾಗ ಮೇಲೆಕ್ಕೆ ಎದ್ದಿದೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೋಲಿಸರು (Police) ಕ್ರೈನ್ ಮೂಲಕ ಲಾರಿ ಸಾಗಿಸಲು ನೆರವಾಗಿದ್ದಾರೆ.

Published On - 10:44 am, Sat, 29 July 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!