AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅತಿಯಾದ ಭಾರ ತಾಳಲಾರದೆ ಮೇಲಕ್ಕೆದ್ದ ಲಾರಿಯ ಕ್ಯಾಬಿನ್​ ಭಾಗ

ಅತಿಯಾದ ಭಾರ ತಾಳಲಾರದೆ ಲಾರಿಯ ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ.

TV9 Web
| Updated By: ವಿವೇಕ ಬಿರಾದಾರ|

Updated on:Jul 29, 2023 | 10:50 AM

Share

ತುಮಕೂರು: ಸಾಮಾನ್ಯವಾಗಿ ಭಾರ ತಾಳಲಾರದೆ ಟ್ಯಾಕ್ಟರ್​ಗಳ ಕ್ಯಾಬಿನ್​ ಭಾಗ ಮೇಲೆ ಎದ್ದಿರುವುದನ್ನು ನೋಡಿದ್ದೇವೆ. ಅದೇರೀತಿ ಇಲ್ಲಿ ಅತಿಯಾದ ಭಾರ ತಾಳಲಾರದೆ ಲಾರಿಯ (Lorry) ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ (Tumakuru) ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ. ಲಾರಿ ಅತಿ ಭಾರದ ಮರದ ದಿಮ್ಮಿಗಳನ್ನು ಸಾಗಿಸುತ್ತಿತ್ತು. ನಗರದ ಟೌನ್ ಹಾಲ್ ವೃತ್ತದ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಪ್ ಹತ್ತಲು ಸಾಧ್ಯವಾಗಲಿಲ್ಲ. ಈ ವೇಳೆ ಮುಂದೆ ಹೋಗಲು ಲಾರಿ ಜರ್ಕ್ ಹೊಡೆದ ಸಂದರ್ಭದಲ್ಲಿ ಮರದ ದಿಮ್ಮಿಗಳು ಹಿಂದಕ್ಕೆ ಜಾರಿವೆ. ಇದರಿಂದ ಲಾರಿಯ ಕ್ಯಾಬಿನ್​ ಭಾಗ ಮೇಲೆಕ್ಕೆ ಎದ್ದಿದೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೋಲಿಸರು (Police) ಕ್ರೈನ್ ಮೂಲಕ ಲಾರಿ ಸಾಗಿಸಲು ನೆರವಾಗಿದ್ದಾರೆ.

Published On - 10:44 am, Sat, 29 July 23

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್