AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅತಿಯಾದ ಭಾರ ತಾಳಲಾರದೆ ಮೇಲಕ್ಕೆದ್ದ ಲಾರಿಯ ಕ್ಯಾಬಿನ್​ ಭಾಗ

ಅತಿಯಾದ ಭಾರ ತಾಳಲಾರದೆ ಲಾರಿಯ ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ.

TV9 Web
| Edited By: ವಿವೇಕ ಬಿರಾದಾರ|

Updated on:Jul 29, 2023 | 10:50 AM

Share

ತುಮಕೂರು: ಸಾಮಾನ್ಯವಾಗಿ ಭಾರ ತಾಳಲಾರದೆ ಟ್ಯಾಕ್ಟರ್​ಗಳ ಕ್ಯಾಬಿನ್​ ಭಾಗ ಮೇಲೆ ಎದ್ದಿರುವುದನ್ನು ನೋಡಿದ್ದೇವೆ. ಅದೇರೀತಿ ಇಲ್ಲಿ ಅತಿಯಾದ ಭಾರ ತಾಳಲಾರದೆ ಲಾರಿಯ (Lorry) ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ (Tumakuru) ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ. ಲಾರಿ ಅತಿ ಭಾರದ ಮರದ ದಿಮ್ಮಿಗಳನ್ನು ಸಾಗಿಸುತ್ತಿತ್ತು. ನಗರದ ಟೌನ್ ಹಾಲ್ ವೃತ್ತದ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಪ್ ಹತ್ತಲು ಸಾಧ್ಯವಾಗಲಿಲ್ಲ. ಈ ವೇಳೆ ಮುಂದೆ ಹೋಗಲು ಲಾರಿ ಜರ್ಕ್ ಹೊಡೆದ ಸಂದರ್ಭದಲ್ಲಿ ಮರದ ದಿಮ್ಮಿಗಳು ಹಿಂದಕ್ಕೆ ಜಾರಿವೆ. ಇದರಿಂದ ಲಾರಿಯ ಕ್ಯಾಬಿನ್​ ಭಾಗ ಮೇಲೆಕ್ಕೆ ಎದ್ದಿದೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೋಲಿಸರು (Police) ಕ್ರೈನ್ ಮೂಲಕ ಲಾರಿ ಸಾಗಿಸಲು ನೆರವಾಗಿದ್ದಾರೆ.

Published On - 10:44 am, Sat, 29 July 23

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ