AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅತಿಯಾದ ಭಾರ ತಾಳಲಾರದೆ ಮೇಲಕ್ಕೆದ್ದ ಲಾರಿಯ ಕ್ಯಾಬಿನ್​ ಭಾಗ

ಅತಿಯಾದ ಭಾರ ತಾಳಲಾರದೆ ಲಾರಿಯ ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ.

TV9 Web
| Updated By: ವಿವೇಕ ಬಿರಾದಾರ|

Updated on:Jul 29, 2023 | 10:50 AM

Share

ತುಮಕೂರು: ಸಾಮಾನ್ಯವಾಗಿ ಭಾರ ತಾಳಲಾರದೆ ಟ್ಯಾಕ್ಟರ್​ಗಳ ಕ್ಯಾಬಿನ್​ ಭಾಗ ಮೇಲೆ ಎದ್ದಿರುವುದನ್ನು ನೋಡಿದ್ದೇವೆ. ಅದೇರೀತಿ ಇಲ್ಲಿ ಅತಿಯಾದ ಭಾರ ತಾಳಲಾರದೆ ಲಾರಿಯ (Lorry) ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ (Tumakuru) ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ. ಲಾರಿ ಅತಿ ಭಾರದ ಮರದ ದಿಮ್ಮಿಗಳನ್ನು ಸಾಗಿಸುತ್ತಿತ್ತು. ನಗರದ ಟೌನ್ ಹಾಲ್ ವೃತ್ತದ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಪ್ ಹತ್ತಲು ಸಾಧ್ಯವಾಗಲಿಲ್ಲ. ಈ ವೇಳೆ ಮುಂದೆ ಹೋಗಲು ಲಾರಿ ಜರ್ಕ್ ಹೊಡೆದ ಸಂದರ್ಭದಲ್ಲಿ ಮರದ ದಿಮ್ಮಿಗಳು ಹಿಂದಕ್ಕೆ ಜಾರಿವೆ. ಇದರಿಂದ ಲಾರಿಯ ಕ್ಯಾಬಿನ್​ ಭಾಗ ಮೇಲೆಕ್ಕೆ ಎದ್ದಿದೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೋಲಿಸರು (Police) ಕ್ರೈನ್ ಮೂಲಕ ಲಾರಿ ಸಾಗಿಸಲು ನೆರವಾಗಿದ್ದಾರೆ.

Published On - 10:44 am, Sat, 29 July 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!