ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ ಕಿಡಿ
ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುನ್ನ ಕಾಂಗ್ರೆಸ್ನಲ್ಲಿ ಉದ್ಭವಿಸಿದ ಕೆಲ ಗೊಂದಲಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು...ಹೈಕಮಾಂಡ್ ನಿಂದ ಬಂದ ಪಟ್ಟಿಯನ್ನು ಬೆಂಗಳೂರಿನಲ್ಲಿ ಬದಲಾವಣೆ ಮಾಡಲಾಗಿತ್ತು. ಎಂಎಲ್ಸಿ ಗಾಯತ್ರಿ ಅವರನ್ನು ಹೊರಗಿಡಲಾಯ್ತು. ಇನ್ನು ಪಟ್ಟಿಯಲ್ಲಿ ಮಂಕಾಳ ವೈದ್ಯರನ್ನು ಕೈಬಿಟ್ಟು ಏಕಾಏಕಿ ಎಸ್ಎಸ್ ಮಲ್ಲಿಕಾರ್ಜುನ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಯ್ತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ, ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು. ಪಟ್ಟಿ ಬದಲಿಸಿದ್ದನ್ನು ಹಿಂದೆಂದೂ ನೋಡಿಲ್ಲ, ಕೇಳಿಯೂ ಇಲ್ಲ ಎಂದಿದ್ದಾರೆ.
ತುಮಕೂರು, (ಆಗಸ್ಟ್ 09): ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುನ್ನ ಕಾಂಗ್ರೆಸ್ನಲ್ಲಿ ಉದ್ಭವಿಸಿದ ಕೆಲ ಗೊಂದಲಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…ಹೈಕಮಾಂಡ್ ನಿಂದ ಬಂದ ಪಟ್ಟಿಯನ್ನು ಬೆಂಗಳೂರಿನಲ್ಲಿ ಬದಲಾವಣೆ ಮಾಡಲಾಗಿತ್ತು. ಎಂಎಲ್ಸಿ ಗಾಯತ್ರಿ ಅವರನ್ನು ಹೊರಗಿಡಲಾಯ್ತು. ಇನ್ನು ಪಟ್ಟಿಯಲ್ಲಿ ಮಂಕಾಳ ವೈದ್ಯರನ್ನು ಕೈಬಿಟ್ಟು ಏಕಾಏಕಿ ಎಸ್ಎಸ್ ಮಲ್ಲಿಕಾರ್ಜುನ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಯ್ತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ, ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು. ಪಟ್ಟಿ ಬದಲಿಸಿದ್ದನ್ನು ಹಿಂದೆಂದೂ ನೋಡಿಲ್ಲ, ಕೇಳಿಯೂ ಇಲ್ಲ ಎಂದಿದ್ದಾರೆ.
ತಮಕೂರಿನಲ್ಲಿ ಮಾತನಾಡಿದ ರಾಜಣ್ಣ, ಸಂಪುಟ ಪುನಾರಚನೆ ವೇಳೆ ಅಲ್ಪಸ್ವಲ್ಪ ಅಸಮಾಧಾನ ಬರುತ್ತೆ. ಯಾವುದೇ ಸರ್ಕಾರವಿದ್ದರೂ ಅಸಮಾಧಾನ ಬಂದೇ ಬರುತ್ತೆ.ಅಸಮಾಧಾನವನ್ನು ನಮ್ಮ ಪಕ್ಷದ ನಾಯಕರು ಬಗೆಹರಿಸುತ್ತಾರೆ. ಅಸಮಾಧಾನದಿಂದ ಪಕ್ಷಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!

