AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿರಂಗ ಪ್ರಚಾರಕ್ಕೆ ಇಂದು ಕೊನೆ, ಚನ್ನಪಟ್ಟಣದಲ್ಲಿ ಪತಿಯ ಪರ ಮತ ಯಾಚಿಸುತ್ತಿರುವ ರೇವತಿ ನಿಖಿಲ್

ಬಹಿರಂಗ ಪ್ರಚಾರಕ್ಕೆ ಇಂದು ಕೊನೆ, ಚನ್ನಪಟ್ಟಣದಲ್ಲಿ ಪತಿಯ ಪರ ಮತ ಯಾಚಿಸುತ್ತಿರುವ ರೇವತಿ ನಿಖಿಲ್

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 11, 2024 | 11:23 AM

ಸಂಕೋಚ ಸ್ವಭಾವದ ರೇವತಿ ನಿಖಿಲ್ ಟಿವಿ9 ನೊಂದಿಗೆ ಹೆಚ್ಚು ಮಾತಾಡಲಿಲ್ಲ. ನನ್ನ ಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ, ಅವರಿಗೊಂದು ಅವಕಾಶ ಕೊಡಿ ಎಂದು ಜನರನ್ನು ಕೇಳುತ್ತಿದ್ದೇನೆ ಎಂದಷ್ಟೇ ಎಂದು ರೇವತಿ ಹೇಳಿದರು. ನಿಖಿಲ್ ಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರು ಪ್ರಚಾರ ಮಾಡಿದ್ದಾರೆ.

ರಾಮನಗರ: ರಾಜ್ಯದ ಮೂರು ಉಪ ಚುನಾವಣೆಗಳಿಗೆ ಇಂದು ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಅವರ ಪತ್ನಿ ರೇವತಿ ನಿಖಿಲ್ ಪಾದಯಾತ್ರೆ ಮಾಡುತ್ತಾ ಜನರನ್ನು ಭೇಟಿಯಾಗಿ ಮತ ಯಾಚಿಸುತ್ತಿದ್ದಾರೆ. ಶಾಲಾ ಮಕ್ಕಳನ್ನು ಅವರು ಭೇಟಿಯಾಗುತ್ತಿರೋದು ಸ್ವಲ್ಪ ಆಶ್ಚರ್ಯ ಮೂಡಿಸುತ್ತದೆ. ನಮ್ಮ ವರದಿಗಾರ ಹೇಳುವಂತೆ ಇವತ್ತು ಮತ್ತು ನಾಳೆ ಮನೆಮನೆಗಳಿಗೆ ಭೇಟಿ ನೀಡಿ ಜನರ ಮತ ಕೇಳುವುದು ಬಹಳ ಮುಖ್ಯವಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಬ್ಬರದ ಪ್ರಚಾರ, ಹರಕೆ ಕಟ್ಟಿದ ಯೋಗೇಶ್ವರ್: ನಿಖಿಲ್ ಪರ ಪ್ರಚಾರಕ್ಕಿಳಿದ ಪತ್ನಿ ರೇವತಿ