AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCTV Video: ಬೈಕ್, ಕಾರು ನಡುವೆ ಭೀಕರ ಅಪಘಾತ, ಪವಾಡಸದೃಶವಾಗಿ ಪಾರಾದ ಸವಾರರು

ಬೈಕ್ ಮತ್ತು ಕಾರಿನ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಸವಾರರು ಸಾವಿನಿಂದ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಸಿಸಿಟಿವಿ ವಿಡಿಯೋ ಇಲ್ಲಿದೆ ನೋಡಿ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Nov 13, 2024 | 9:47 AM

Share

ಮಂಗಳೂರು, ನವೆಂಬರ್ 13: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವಾರರು ಸಾವಿನಿಂದ ಪಾರಾಗಿದ್ದಾರೆ. ಬೈಕ್ ಸವಾರ ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದಾಗ ವೇಗವಾಗಿ ಬಂದ ಕಾರಿನ ಚಾಲಕ ಬೈಕ್​​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಮುಂದಾಗಿದ್ದಾರೆ. ಆದರೂ ಪ್ರಯೋಜನವಾಗದೆ, ನಿಯಂತ್ರಣ ಕಳೆದುಕೊಂಡು ಕಾರು ಬೈಕ್​ಗೆ ಡಿಕ್ಕಿಯಾಗಿದೆ. ಮತ್ತೊಂದು ಭಾಗದಲ್ಲಿ ನಿಲ್ಲಿಸಿದ್ದ ಮತ್ತೊಂದು ಬೈಕ್​​ಗೂ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ. ಬಳಿಕ ಮಣ್ಣಿನ‌ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಕಾರು ಚಾಲಕ ಸನತ್ ಪವಾಡ ಸದೃಶವಾಗಿ ಪಾರಾಗಿದ್ದು, ಬೈಕ್ ಸವಾರ ಯತೀಶ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:22 am, Wed, 13 November 24

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ