ಟೋಲ್ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಯನ್ನೇ ಗುದ್ದಿಕೊಂಡು ಹೋದ ಕಾರು ಚಾಲಕ, ವಿಡಿಯೋ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಏರ್‌ಪೋರ್ಟ್ ಟೋಲ್‌ನಲ್ಲಿ ಶುಲ್ಕ ತಪ್ಪಿಸಲು ಕಾರು ಚಾಲಕ ಸಿಬ್ಬಂದಿಯನ್ನೇ ಗುದ್ದಿಕೊಂಡು ಎಸ್ಕೇಪ್ ಆಗಿದ್ದಾನೆ. ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಚಾಲಕನ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಟೋಲ್ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಯನ್ನೇ ಗುದ್ದಿಕೊಂಡು ಹೋದ ಕಾರು ಚಾಲಕ, ವಿಡಿಯೋ
| Edited By: Ayesha Banu

Updated on: Nov 18, 2023 | 1:32 PM

ಬೆಂಗಳೂರು, ನ.18: ಬೆಂಗಳೂರಿನ ದೇವನಹಳ್ಳಿಯಲ್ಲಿ ಟೋಲ್ ತಪ್ಪಿಸಲು ಹೋಗಿ ಕಾರು ಚಾಲಕ ಟೋಲ್ ಸಿಬ್ಬಂದಿಯನ್ನೇ ಗುದ್ದಿಕೊಂಡು ಹೋದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಏರ್‌ಪೋರ್ಟ್ ಟೋಲ್‌ನಲ್ಲಿ ಶುಲ್ಕ ತಪ್ಪಿಸಲು ಕಾರು ಚಾಲಕ ಸಿಬ್ಬಂದಿಯನ್ನೇ ಗುದ್ದಿಕೊಂಡು ಎಸ್ಕೇಪ್ ಆಗಿದ್ದಾನೆ.

ಎಂದಿನಂತೆ ಟೋಲ್ ಸಿಬ್ಬಂದಿ ಶುಲ್ಕ ವಸೂಲಿ ಮಾಡ್ತಿದ್ರು. ವಿಮಾನ ನಿಲ್ದಾಣ ಕಡೆಯಿಂದ ಬಂದ ಟಾಟಾ ಇಂಡಿಕಾ ಕಾರು ಬಸ್‌ವೊಂದರ ಹಿಂದೆಯೇ ನಿಂತಿತ್ತು. ಬಸ್ ಜೊತೆಯಲ್ಲೇ ಟೋಲ್ ತಪ್ಪಿಸಿ ಮುನ್ನಗ್ಗಲು ಕಾರು ಚಾಲಕ ಸ್ಕೆಚ್ ಹಾಕಿದ್ದ. ಅದರಂತೆ ಬಸ್ ತೆರಳುತ್ತಿದ್ದಂತೆ ಹಿಂದೆಯೇ ನುಗ್ಗಿದ್ದ. ಅಲರ್ಟ್ ಆಗಿದ್ದ ಟೋಲ್ ಸಿಬ್ಬಂದಿ ಕಾರು ತಡೆಯಲು ಯತ್ನಿಸಿದ್ದಾರೆ. ಆದ್ರೆ, ಟೋಲ್ ಸಿಬ್ಬಂದಿ ಮೇಲೆಯೇ ಚಾಲಕ ಕಾರು ಹತ್ತಿಸಿದ್ದಾನೆ. ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಚಾಲಕನ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ