AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಆಯುಕ್ತರ ಕಾರಿನೊಳಗೂ ತೂರಿ ಬಂದ ಸೋಂಕು, ಕ್ವಾರಂಟೈನ್‌ ಆದ್ರು ಭಾಸ್ಕರ್ ರಾವ್

[lazy-load-videos-and-sticky-control id=”GF7GZkk9TYc”] ಬೆಂಗಳೂರು: ಕೊರೊನಾ ಹೆಮ್ಮಾರಿ ಎಂಥಾ ಖತರ್ನಾಕ್ ಅಂದ್ರೆ ಸಿಕ್ಕವರೆನ್ನೆಲ್ಲಾ ಮಾತ್ರ ಅಲ್ಲ ಪೊಲೀಸರನ್ನು ಬಿಡ್ತಿಲ್ಲ. ಅಷ್ಟೇ ಅಲ್ಲ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರಿನೊಳಗೂ ತೂರಿ ಬಂದಿದೆ. ಪರಿಣಾಮ ಅವರ ಕಾರ್ ಡ್ರೈವರ್‌ಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಭಾಸ್ಕರ್ ರಾವ್ ಈಗ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಕೊರೊನಾ ಟೆಸ್ಟ್ ವೇಳೆ ಬೆಂಗಳೂರು ಆಯುಕ್ತರ ಕಾರಿನ ಚಾಲಕನಿಗೆ ಸೋಂಕು ತಗುಲಿರೋದು ದೃಢವಾಗಿದೆ. ಹೀಗಾಗಿ ನಗರದ ಕಾನೂನು ಸುವ್ಯವಸ್ಥೆಯ ಮೇಲ್ವಿಚಾರಕರಾದ ಭಾಸ್ಕರ್ […]

ಪೊಲೀಸ್ ಆಯುಕ್ತರ ಕಾರಿನೊಳಗೂ ತೂರಿ ಬಂದ ಸೋಂಕು, ಕ್ವಾರಂಟೈನ್‌ ಆದ್ರು ಭಾಸ್ಕರ್ ರಾವ್
ಭಾಸ್ಕರ್ ರಾವ್
Guru
Guru| Edited By: ಸಾಧು ಶ್ರೀನಾಥ್​|

Updated on:Jul 17, 2020 | 6:56 PM

Share

[lazy-load-videos-and-sticky-control id=”GF7GZkk9TYc”]

ಬೆಂಗಳೂರು: ಕೊರೊನಾ ಹೆಮ್ಮಾರಿ ಎಂಥಾ ಖತರ್ನಾಕ್ ಅಂದ್ರೆ ಸಿಕ್ಕವರೆನ್ನೆಲ್ಲಾ ಮಾತ್ರ ಅಲ್ಲ ಪೊಲೀಸರನ್ನು ಬಿಡ್ತಿಲ್ಲ. ಅಷ್ಟೇ ಅಲ್ಲ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕಾರಿನೊಳಗೂ ತೂರಿ ಬಂದಿದೆ. ಪರಿಣಾಮ ಅವರ ಕಾರ್ ಡ್ರೈವರ್‌ಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಭಾಸ್ಕರ್ ರಾವ್ ಈಗ ಹೋಮ್ ಕ್ವಾರಂಟೈನ್ ಆಗಿದ್ದಾರೆ.

ಕೊರೊನಾ ಟೆಸ್ಟ್ ವೇಳೆ ಬೆಂಗಳೂರು ಆಯುಕ್ತರ ಕಾರಿನ ಚಾಲಕನಿಗೆ ಸೋಂಕು ತಗುಲಿರೋದು ದೃಢವಾಗಿದೆ. ಹೀಗಾಗಿ ನಗರದ ಕಾನೂನು ಸುವ್ಯವಸ್ಥೆಯ ಮೇಲ್ವಿಚಾರಕರಾದ ಭಾಸ್ಕರ್ ರಾವ್ ಈಗ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಕ್ವಾರಂಟೈನ್ ಆದ ಪೊಲೀಸರ ಸಂಖ್ಯೆ 732ಕ್ಕೇರಿದೆ.

ಇಷ್ಟೇ ಅಲ್ಲ ಬೆಂಗಳೂರಿನಲ್ಲಿ ಕಳದೆ 24 ಗಂಟೆಯಲ್ಲಿ 18 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಇದುವರೆಗೆ ಕೊರಾನೊ ಸೋಂಕಿತ ಪೊಲೀಸರ ಸಂಖ್ಯೆ 720ಕ್ಕೇರಿದೆ. ಇದರಲ್ಲಿ 447 ಪೊಲೀಸರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, 265 ಜನರು ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Published On - 1:57 pm, Fri, 17 July 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ