AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನ ಅಟ್ಟಾಡಿಸಿ ಹೊಡೆದ ಕಾರು ಚಾಲಕ

ಪೆಟ್ರೋಲ್ ಹಾಕಿಸುವ ವಿಚಾರವಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಕಾರು ಚಾಲಕ ಕ್ರಿಕೆಟ್ ಬ್ಯಾಟ್​ನಿಂದ ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಪುರ ಗ್ರಾಮದಲ್ಲಿ ನಡೆದಿದೆ. ನಯರಾ ಪೆಟ್ರೋಲ್ ಬಂಕ್​ನ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: Rakesh Nayak Manchi|

Updated on:Sep 01, 2023 | 7:49 PM

Share

ಚಿಕ್ಕಮಗಳೂರು, ಸೆ.1: ಪೆಟ್ರೋಲ್ ಹಾಕಿಸುವ ವಿಚಾರವಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಕಾರು ಚಾಲಕ ಕ್ರಿಕೆಟ್ ಬ್ಯಾಟ್​ನಿಂದ ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಪುರ ಗ್ರಾಮದಲ್ಲಿ ನಡೆದಿದೆ. ನಯರಾ ಪೆಟ್ರೋಲ್ ಬಂಕ್​ನ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯವನ್ನ ಸ್ಥಳೀಯರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಪ್ರಕರಣ ಸಂಬಂದ ಕಾರು ಚಾಲಕ ಮಧುಹುರುಡಿ ವಿರುದ್ಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Fri, 1 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ