ಚಿಕ್ಕಮಗಳೂರು: ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನ ಅಟ್ಟಾಡಿಸಿ ಹೊಡೆದ ಕಾರು ಚಾಲಕ

ಪೆಟ್ರೋಲ್ ಹಾಕಿಸುವ ವಿಚಾರವಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಕಾರು ಚಾಲಕ ಕ್ರಿಕೆಟ್ ಬ್ಯಾಟ್​ನಿಂದ ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಪುರ ಗ್ರಾಮದಲ್ಲಿ ನಡೆದಿದೆ. ನಯರಾ ಪೆಟ್ರೋಲ್ ಬಂಕ್​ನ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ.

ಚಿಕ್ಕಮಗಳೂರು, ಸೆ.1: ಪೆಟ್ರೋಲ್ ಹಾಕಿಸುವ ವಿಚಾರವಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಕಾರು ಚಾಲಕ ಕ್ರಿಕೆಟ್ ಬ್ಯಾಟ್​ನಿಂದ ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಪುರ ಗ್ರಾಮದಲ್ಲಿ ನಡೆದಿದೆ. ನಯರಾ ಪೆಟ್ರೋಲ್ ಬಂಕ್​ನ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯವನ್ನ ಸ್ಥಳೀಯರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಪ್ರಕರಣ ಸಂಬಂದ ಕಾರು ಚಾಲಕ ಮಧುಹುರುಡಿ ವಿರುದ್ಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Fri, 1 September 23

Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Follow Us