ಕೂದಲೆಳೆ ಅಂತರದಲ್ಲಿ ಉಳಿಯಿತು ಜೀವ, ದೇವ್ರೆ ಅಂತಾ ನಿಟ್ಟುಸಿರು ಬಿಟ್ಟ ಯುವತಿ: ಇಲ್ಲಿದೆ ಭಯಾನಕ ವಿಡಿಯೋ
ಬೆಂಗಳೂರು ನಗರದ ಬಿಟಿಎಂ ಲೇಔಟ್ನಲ್ಲಿ ಅಂಗಡಿಯೊಂದರ ಮುಂದೆ ಇಟ್ಟಿದ್ದ ವಸ್ತುಗಳಿಗೆ ಕಾರೊಂದು ಢಿಕ್ಕಿ ಹೊಡೆದು ಹೋದ ಘಟನೆ ನಡೆದಿದೆ. ಘಟನೆ ವೇಳೆ ಯುವತಿಯೊಬ್ಬಳು ಕೂದಲೆಳೆ ಅಂತದಿಂದ ಬಚಾವ್ ಆಗಿದ್ದಾಳೆ. ಆಗಸ್ಟ್ 29 ರಂದು ಬೆಳಗ್ಗೆ 10:42ಕ್ಕೆ ನಡೆದ ಘಟನೆ ಇದಾಗಿದ್ದು, ಇದರ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಂಗಳೂರು, ಆಗಸ್ಟ್ 29: ಕೂದಲೆಳೆ ಅಂತರದಲ್ಲಿ ಉಳಿಯಿತು ಜೀವ, ದೇವ್ರೆ ಅಂತಾ ಯುವತಿಯೊಬ್ಬಳು ನಿಟ್ಟುಸಿರು ಬಿಟ್ಟಿದ್ದಾಳೆ. ಅಷ್ಟಕ್ಕೂ ಆಗಿದ್ದೇನು ಅಂದರೆ, ಯುವತಿಯೊಬ್ಬಳು ಅಂಗಡಿ ಮುಂದೆ ನಿಂತು ಸಾಮಾಗ್ರಿ ಖರೀದಿಯಲ್ಲಿ ತೊಡಗಿದ್ದಳು. ಈ ವೇಳೆ ಅಂಗಡಿ ಮುಂದೆ ಇಟ್ಟಿದ್ದ ವಸ್ತುಗಳಿಗೆ ಕಾರು ಡಿಕ್ಕಿ (Accident) ಹೊಡೆದಿದೆ. ಈ ವೇಳೆ ಅಲ್ಲೇ ಇದ್ದ ಯುವತಿ ಕೂದಲೆಳೆ ಅಂತರದಿಂದ ಪಾರಾಗಿದ್ದಾಳೆ. ಏಕಾಏಕಿಯಾಗಿ ಕಾರು ತನ್ನ ಬಳಿ ನುಗ್ಗಿದಾಗ ಭೀತಿಗೊಂಡ ಯುವತಿ ತನ್ನ ಜೀವ ಉಳಿಯಿತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾಳೆ. ಅಷ್ಟಕ್ಕೂ ಈ ಘಟನೆ ಬೆಂಗಳೂರು ನಗರದ ಬಿಟಿಎಂ ಲೇಔಟ್ನಲ್ಲಿ ನಡೆದಿದ್ದು, ಇದರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

