ಕೂದಲೆಳೆ ಅಂತರದಲ್ಲಿ ಉಳಿಯಿತು ಜೀವ, ದೇವ್ರೆ ಅಂತಾ ನಿಟ್ಟುಸಿರು ಬಿಟ್ಟ ಯುವತಿ: ಇಲ್ಲಿದೆ ಭಯಾನಕ ವಿಡಿಯೋ
ಬೆಂಗಳೂರು ನಗರದ ಬಿಟಿಎಂ ಲೇಔಟ್ನಲ್ಲಿ ಅಂಗಡಿಯೊಂದರ ಮುಂದೆ ಇಟ್ಟಿದ್ದ ವಸ್ತುಗಳಿಗೆ ಕಾರೊಂದು ಢಿಕ್ಕಿ ಹೊಡೆದು ಹೋದ ಘಟನೆ ನಡೆದಿದೆ. ಘಟನೆ ವೇಳೆ ಯುವತಿಯೊಬ್ಬಳು ಕೂದಲೆಳೆ ಅಂತದಿಂದ ಬಚಾವ್ ಆಗಿದ್ದಾಳೆ. ಆಗಸ್ಟ್ 29 ರಂದು ಬೆಳಗ್ಗೆ 10:42ಕ್ಕೆ ನಡೆದ ಘಟನೆ ಇದಾಗಿದ್ದು, ಇದರ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಂಗಳೂರು, ಆಗಸ್ಟ್ 29: ಕೂದಲೆಳೆ ಅಂತರದಲ್ಲಿ ಉಳಿಯಿತು ಜೀವ, ದೇವ್ರೆ ಅಂತಾ ಯುವತಿಯೊಬ್ಬಳು ನಿಟ್ಟುಸಿರು ಬಿಟ್ಟಿದ್ದಾಳೆ. ಅಷ್ಟಕ್ಕೂ ಆಗಿದ್ದೇನು ಅಂದರೆ, ಯುವತಿಯೊಬ್ಬಳು ಅಂಗಡಿ ಮುಂದೆ ನಿಂತು ಸಾಮಾಗ್ರಿ ಖರೀದಿಯಲ್ಲಿ ತೊಡಗಿದ್ದಳು. ಈ ವೇಳೆ ಅಂಗಡಿ ಮುಂದೆ ಇಟ್ಟಿದ್ದ ವಸ್ತುಗಳಿಗೆ ಕಾರು ಡಿಕ್ಕಿ (Accident) ಹೊಡೆದಿದೆ. ಈ ವೇಳೆ ಅಲ್ಲೇ ಇದ್ದ ಯುವತಿ ಕೂದಲೆಳೆ ಅಂತರದಿಂದ ಪಾರಾಗಿದ್ದಾಳೆ. ಏಕಾಏಕಿಯಾಗಿ ಕಾರು ತನ್ನ ಬಳಿ ನುಗ್ಗಿದಾಗ ಭೀತಿಗೊಂಡ ಯುವತಿ ತನ್ನ ಜೀವ ಉಳಿಯಿತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾಳೆ. ಅಷ್ಟಕ್ಕೂ ಈ ಘಟನೆ ಬೆಂಗಳೂರು ನಗರದ ಬಿಟಿಎಂ ಲೇಔಟ್ನಲ್ಲಿ ನಡೆದಿದ್ದು, ಇದರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
