ಮಂಡ್ಯದಲ್ಲಿ ಅವತಾರ ತಾಳಿದ ಕಾಂತಾರ ದೇವಿ: ಓ ಎಂದು ಕೂಗಿ ಜನರಿಗೆ ಮೋಸ ಮಾಡುತ್ತಿದ್ದ ಮಹಿಳೆ ವಿರುದ್ಧ ದೂರು ದಾಖಲು

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಳವಳ್ಳಿ ಟೌನ್ ನ ಪೇಟೆ ಬೀದಿಯಲ್ಲಿ ಶಿವಲಿಂಗಮ್ಮ ಎಂಬಾಕೆ ಅಮಾಯಕ ಜನರಿಗೆ ವಂಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಮಂಡ್ಯದಲ್ಲಿ ಅವತಾರ ತಾಳಿದ ಕಾಂತಾರ ದೇವಿ: ಓ ಎಂದು ಕೂಗಿ ಜನರಿಗೆ ಮೋಸ ಮಾಡುತ್ತಿದ್ದ ಮಹಿಳೆ ವಿರುದ್ಧ ದೂರು ದಾಖಲು
| Updated By: ಆಯೇಷಾ ಬಾನು

Updated on: Dec 08, 2022 | 9:44 AM

ಮಂಡ್ಯ: ಕಾಂತಾರ ಚಿತ್ರ ರಿಲೀಸ್ ಆಗಿದ್ದೇ ಆಗಿದ್ದು ಎಲ್ಲೆಡೆ ಕಾಂತಾರ ದೇವರು ಪ್ರತ್ಯಕ್ಷವಾಗುತ್ತಿದ್ದಾರೆ. ಎಲ್ಲಾ ಕಡೆ ಅದರದೇ ಹವಾ ಎದ್ದಿದೆ. ಆದ್ರೆ ಸಕ್ಕರೆ ನಾಡು ಮಂಡ್ಯದಲ್ಲಿ ಮಹಿಳೆಯೊಬ್ಬಳು ತನ್ನ ಮೈ ಮೇಲೆ ಕಾಂತಾರ ದೇವರು ಬರುತ್ತಾರೆಂದು ನಂಬಿಸಿ ಮೋಸ ಮಾಡುತ್ತಿದ್ದಾಳೆ. ಮೈ ಮೇಲೆ ದೇವರು ಬರುತ್ತೆ ಎಂದು ವಂಚಿಸುತ್ತಿರು ಐನಾತಿ ಮಹಿಳೆ ಮೇಲೆ ಸದ್ಯ ದೂರು ದಾಖಲಾಗಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಳವಳ್ಳಿ ಟೌನ್ ನ ಪೇಟೆ ಬೀದಿಯಲ್ಲಿ ಶಿವಲಿಂಗಮ್ಮ ಎಂಬಾಕೆ ಅಮಾಯಕ ಜನರಿಗೆ ವಂಚಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈಕೆ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಕೂಗುವ ರೀತಿಯೇ ಕೂಗಿ ಜನರಿಗೆ ಮರಳು ಮಾಡ್ತಿದ್ದಾರಂತೆ. ಪರಿಹಾರ ನೀಡುವುದಾಗಿ ಹಣ ಪೀಕುತ್ತಿದ್ದಾಳೆ. ಸದ್ಯ ಮಹಿಳೆಯ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು ಕಾಂತಾರ ಚಿತ್ರದ ಕ್ಲೈ ಮ್ಯಾಕ್ಸ್ ನಲ್ಲಿ ಕಿರುಚುವ ಹಾಗೆ ಕಿರುಚಿ ಜನರಿಗೆ ಮಂಕು ಬೂದಿ ಎರುಚುತ್ತಿರುವ ಮಹಿಳೆ ವಿರುದ್ಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಎನ್​ಸಿಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗಿದೆ.

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು