AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ಯತ್ನ: 93 ಜಾನುವಾರುಗಳ ರಕ್ಷಿಸಿದ BSF ಪಡೆ

ಮೇಘಾಲಯದ ಗಡಿ ಭಾಗದಲ್ಲಿ ಅಕ್ರಮವಾಗಿ ದುಷ್ಕರ್ಮಿಗಳು ಜಾನುವಾರು ಕಳ್ಳಸಾಗಣೆ ಪ್ರಯತ್ನ ಮಾಡಿದ್ದಾರೆ. ಇದನ್ನು ಬಿಎಸ್‌ಎಫ್ ಪಡೆ ವಿಫಲಗೊಳಿಸಿದ್ದಾರೆ. ಮೇಘಾಲಯದ ಅಂತರಾಷ್ಟ್ರೀಯ ಗಡಿಯಲ್ಲಿ 93 ಜಾನುವಾರು ಬಿಎಸ್‌ಎಫ್ ರಕ್ಷಸಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Dec 30, 2023 | 2:28 PM

Share

ಶಿಲ್ಲಾಂಗ್, ಡಿ.30: ಮೇಘಾಲಯದಲ್ಲಿ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್) ಪಡೆಗಳು ಗಡಿ ಮಾತ್ರವಲ್ಲ ಇಂತಹ ಅಕ್ರಮ ಸಾಗಣೆಗಳನ್ನು ತಡೆಯುವಲ್ಲಿಯು ತುಂಬಾ ಕಾರ್ಯಪ್ರವೃತ್ತರಾಗಿರುತ್ತಾರೆ. ಮೇಘಾಲಯದ ಗಡಿ ಭಾಗದಲ್ಲಿ ಅಕ್ರಮವಾಗಿ ದುಷ್ಕರ್ಮಿಗಳು ಜಾನುವಾರು ಕಳ್ಳಸಾಗಣೆ ಪ್ರಯತ್ನ ಮಾಡಿದ್ದಾರೆ. ಇದನ್ನು ಬಿಎಸ್‌ಎಫ್ ಪಡೆ ವಿಫಲಗೊಳಿಸಿದ್ದಾರೆ. ಮೇಘಾಲಯದ ಅಂತರಾಷ್ಟ್ರೀಯ ಗಡಿಯಲ್ಲಿ 93 ಜಾನುವಾರು ಬಿಎಸ್‌ಎಫ್ ರಕ್ಷಸಿದೆ. ಮೂಲಗಳ ಪ್ರಕಾರ, ಪಶ್ಚಿಮ ಜೈನ್ತಿಯಾ ಹಿಲ್ಸ್‌ನ ಗಡಿ ಪ್ರದೇಶದ ಮೂಲಕ ಜಾನುವಾರುಗಳನ್ನು ಬಾಂಗ್ಲಾದೇಶಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಇದೀಗ ಹಲವುಗಳನ್ನು ಬಿಎಸ್‌ಎಫ್ ಪಡೆ ರಕ್ಷಣೆ ಮಾಡಿದೆ. ಈ ಜಾನುವಾರುಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆಯನ್ನು ತಡೆಯಲು ಬಿಎಸ್‌ಎಫ್ ಹಲವಾರು ಕ್ರಮಗಳನ್ನು ಕೈಗೊಂಡಿದೆ ಮತ್ತು ಹಲವಾರು ಕಳ್ಳಸಾಗಣೆ ತಡೆಯುವಲ್ಲಿ ಯಶಸ್ವಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ