AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದ ನೌಶಾದ್​ಗೆ ಪೊಲೀಸರ ಗುಂಡೇಟು

ರಸ್ತೆಯಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ನೌಶಾದ್​ನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಕತ್ಘರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ನೌಶಾದ್, ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾ ಧರಿಸಿದ ಮಹಿಳೆಯನ್ನು ಹಿಂದಿನಿಂದ ತಬ್ಬಿಕೊಂಡು ಅಲ್ಲಿಂದ ಪರಾಋಇಯಾಗಿದ್ದ. ಕುರ್ತಾ-ಪೈಜಾಮ ಮತ್ತು ಟೋಪಿ ಧರಿಸಿದ್ದ ವ್ಯಕ್ತಿಯನ್ನು ಕಾಣಬಹುದು. ಆತನ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದರು.

ನಯನಾ ರಾಜೀವ್
|

Updated on: May 01, 2026 | 10:19 AM

Share

ಮೊರಾದಾಬಾದ್, ಮೇ 1: ರಸ್ತೆಯಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ನೌಶಾದ್​ನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಕತ್ಘರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ನೌಶಾದ್, ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾ ಧರಿಸಿದ ಮಹಿಳೆಯನ್ನು ಹಿಂದಿನಿಂದ ತಬ್ಬಿಕೊಂಡು ಅಲ್ಲಿಂದ ಪರಾಋಇಯಾಗಿದ್ದ. ಕುರ್ತಾ-ಪೈಜಾಮ ಮತ್ತು ಟೋಪಿ ಧರಿಸಿದ್ದ ವ್ಯಕ್ತಿಯನ್ನು ಕಾಣಬಹುದು. ಆತನ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದರು. ಆರೋಪಿಗಾಗಿ ತಪಾಸಣೆ ನಡೆಸುತ್ತಿದ್ದಾಗ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ನೌಶಾದ್‌ನ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡಿರುವ ಆತನನ್ನು ಸದ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕೈಗೊಂಡ ಈ ತ್ವರಿತ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ
ಇಂದು ಕಾಮಿಕಾ ಏಕಾದಶಿ; ಉಪವಾಸ ವೃತದಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ