ಕರ್ನಾಟಕ ಬಂದ್ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್ ಘೋಷಣೆ
ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಆದ್ರೆ, ಈ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೌದು....ಕೆಲ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಬೆಂಬಲ ಘೋಷಿಸಿದ್ದರೆ, ಇನ್ನು ಪ್ರವೀಣ್ ಶೆಟ್ಟಿ ಬಣ ಹಾಗೂ ಸಾರಾ ಗೋವಿಂದ್ ಅವರು ನಾಳಿನ ಬಂದ್ಗೆ ಬೆಂಬಲ ಇಲ್ಲ ಎಂದು ಘೋಷಣೆ ಮಾಡಿದ್ದಾರೆ. ಕಾವೇರಿ ನದಿ ನೀರಿಗಾಗಿ ಹೋರಾಟ ಮಾಡುತ್ತಲ್ಲೇ ಇದ್ದೇವೆ. ಮುಂದೆಯೂ ಮಾಡುತ್ತೇವೆ. ಆದ್ರೆ, ಗುರುವಾರದ ಕರ್ನಾಟಕ ಬಂದ್ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, (ಆಗಸ್ಟ್ 12): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಆದ್ರೆ, ಈ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೌದು….ಕೆಲ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಬೆಂಬಲ ಘೋಷಿಸಿದ್ದರೆ, ಇನ್ನು ಪ್ರವೀಣ್ ಶೆಟ್ಟಿ ಬಣ ಹಾಗೂ ಸಾರಾ ಗೋವಿಂದ್ ಅವರು ನಾಳಿನ ಬಂದ್ಗೆ ಬೆಂಬಲ ಇಲ್ಲ ಎಂದು ಘೋಷಣೆ ಮಾಡಿದ್ದಾರೆ. ಕಾವೇರಿ ನದಿ ನೀರಿಗಾಗಿ ಹೋರಾಟ ಮಾಡುತ್ತಲ್ಲೇ ಇದ್ದೇವೆ. ಮುಂದೆಯೂ ಮಾಡುತ್ತೇವೆ. ಆದ್ರೆ, ಗುರುವಾರದ ಕರ್ನಾಟಕ ಬಂದ್ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
