ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಸಿಸಿಬಿ
ಅಸ್ಸಾಂ ಮೂಲದ ಅಖ್ತರ್ ಹುಸ್ಸೇನ್ ಹೆಸರಿನ ಯುವಕ ಲಷ್ಕರ್-ಎ-ತೈಬಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ.
Bengaluru: ಎರಡು ತಿಂಗಳ ಹಿಂದಷ್ಟೇ ಬೆಂಗಳೂರಲ್ಲಿ ವಾಸವಾಗಿದ್ದ ಜಮ್ಮು ಮತ್ತು ಕಾಶ್ಮೀರ ಮೂಲದ ಶಂಕಿತ ಉಗ್ರನೊಬ್ಬನನ್ನು (suspected terrorist) ಪೊಲೀಸರು ಬಂಧಿಸಿದ ಬಗ್ಗೆ ನಾವು ವರದಿ ಮಾಡಿದ್ದೆವು. ರವಿವಾರ ನಗರ ಅಪರಾಧ ದಳದ ಅಧಿಕಾರಿಗಳು ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡು ತಿಲಕ್ ನಗರದಲ್ಲಿ ವಾಸವಾಗಿದ್ದ ಒಬ್ಬ ಶಂಕಿತ ಉಗ್ರನನ್ನು ಖಚಿತ ಮಾಹಿತಿಯೊಂದನ್ನು ಆಧರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಸ್ಸಾಂ ಮೂಲದ ಅಖ್ತರ್ ಹುಸ್ಸೇನ್ (Akhtar Hussain) ಹೆಸರಿನ ಯುವಕ ಲಷ್ಕರ್-ಎ-ತೈಬಾ (Lashkar-E-Taiba) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ.
Latest Videos

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ

ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ

ಕ್ರಿಮಿ ಕೊಲ್ಲಬಾರದೆಂದು ಕುರಾನ್ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
