AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್‌ಫಾರ್ಮ್‌ನಿಂದ ಹಳಿ ಮೇಲೆ ಬಿದ್ದ ಯುವತಿ!

ನಿಂತಿದ್ದ ರೈಲಿನಿಂದ ಯುವತಿಯೊಬ್ಬಳು ಇಳಿದು ಪ್ಲಾಟ್‌ಫಾರ್ಮ್‌ನಲ್ಲಿದ್ದ ಅಂಗಡಿಯಿಂದ ತಿಂಡಿ ಖರೀದಿಸಲು ಹೋಗಿರುವುದನ್ನು ಕಾಣಬಹುದು. ಕೆಲ ಕ್ಷಣದಲ್ಲೇ ರೈಲು ಚಲಿಸುತ್ತಿದ್ದಂತೆ ಯುವತಿ ಓಡಿ ಹೋಗಿ ರೈಲು ಹತ್ತಲು ಯತ್ನಿಸಿ ಹಳಿಗಳ ಮೇಲೆ ಬಿದ್ದಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Nov 06, 2024 | 10:20 AM

Share

ಉತ್ತರ ಪ್ರದೇಶ: ಯುವತಿಯೊಬ್ಬಳು ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್‌ಫಾರ್ಮ್‌ನಿಂದ ಹಳಿ ಮೇಲೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ರೈಲು ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದೆ. ನಿಂತಿದ್ದ ರೈಲಿನಿಂದ ಯುವತಿಯೊಬ್ಬಳು ಇಳಿದು ತಿಂಡಿ ಖರೀದಿಸಲು ಹೋಗಿದ್ದಳು. ಆದರೆ ರೈಲು ಚಲಿಸುತ್ತಿದ್ದಂತೆ ಓಡಿ ಹೋಗಿ ರೈಲು ಹತ್ತಲು ಯತ್ನಿಸಿ ಹಳಿಗಳ ಮೇಲೆ ಬಿದ್ದಿದ್ದಾಳೆ. ಅಪಘಾತದಲ್ಲಿ ಆಕೆಗೆ ಸ್ವಲ್ಪ ಗಾಯವಾಗಿದ್ದು, ರೈಲ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವಿಡಿಯೋ ಒಂದು ಕ್ಷಣ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಇದನ್ನೂ ಓದಿ: Viral: ಇದೇನ್‌ ಹುಚ್ಚಾಟ…. ಹುಲಿ ಬಾಯಿಯೊಳಗೆ ಕೈ ಹಾಕಿದ ಯುವಕ; ವಿಡಿಯೋ ವೈರಲ್‌

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು