AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್‌ಫಾರ್ಮ್‌ನಿಂದ ಹಳಿ ಮೇಲೆ ಬಿದ್ದ ಯುವತಿ!

ನಿಂತಿದ್ದ ರೈಲಿನಿಂದ ಯುವತಿಯೊಬ್ಬಳು ಇಳಿದು ಪ್ಲಾಟ್‌ಫಾರ್ಮ್‌ನಲ್ಲಿದ್ದ ಅಂಗಡಿಯಿಂದ ತಿಂಡಿ ಖರೀದಿಸಲು ಹೋಗಿರುವುದನ್ನು ಕಾಣಬಹುದು. ಕೆಲ ಕ್ಷಣದಲ್ಲೇ ರೈಲು ಚಲಿಸುತ್ತಿದ್ದಂತೆ ಯುವತಿ ಓಡಿ ಹೋಗಿ ರೈಲು ಹತ್ತಲು ಯತ್ನಿಸಿ ಹಳಿಗಳ ಮೇಲೆ ಬಿದ್ದಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Nov 06, 2024 | 10:20 AM

Share

ಉತ್ತರ ಪ್ರದೇಶ: ಯುವತಿಯೊಬ್ಬಳು ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್‌ಫಾರ್ಮ್‌ನಿಂದ ಹಳಿ ಮೇಲೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ರೈಲು ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದೆ. ನಿಂತಿದ್ದ ರೈಲಿನಿಂದ ಯುವತಿಯೊಬ್ಬಳು ಇಳಿದು ತಿಂಡಿ ಖರೀದಿಸಲು ಹೋಗಿದ್ದಳು. ಆದರೆ ರೈಲು ಚಲಿಸುತ್ತಿದ್ದಂತೆ ಓಡಿ ಹೋಗಿ ರೈಲು ಹತ್ತಲು ಯತ್ನಿಸಿ ಹಳಿಗಳ ಮೇಲೆ ಬಿದ್ದಿದ್ದಾಳೆ. ಅಪಘಾತದಲ್ಲಿ ಆಕೆಗೆ ಸ್ವಲ್ಪ ಗಾಯವಾಗಿದ್ದು, ರೈಲ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವಿಡಿಯೋ ಒಂದು ಕ್ಷಣ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಇದನ್ನೂ ಓದಿ: Viral: ಇದೇನ್‌ ಹುಚ್ಚಾಟ…. ಹುಲಿ ಬಾಯಿಯೊಳಗೆ ಕೈ ಹಾಕಿದ ಯುವಕ; ವಿಡಿಯೋ ವೈರಲ್‌

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ