Video: ಒಳ್ಳೆ ಟಿಪ್ ಟಾಪ್ ಆಗಿ ಬಂದು ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ
ಸೂಟು ಬೂಟು ಹಾಕಿಕೊಂಡು ಬಂದ ಕಳ್ಳ ಬೈಕ್ ಡಿಕ್ಕಿಯಿಂದ 5 ಲಕ್ಷ ರೂ. ಕದ್ದಿರುವ ಘಟನೆ ಪಲ್ನಾಡುವಿನಲ್ಲಿ ನಡೆದಿದೆ. ಸಾಲದ ಮೇಲೆ ಸಾಲ ಪಡೆದು, ಈರುಳ್ಳಿ ಖರೀದಿಸಲೆಂದು ಸ್ಕೂಟಿ ಡಿಕ್ಕಿಯಲ್ಲಿ ರೈತ ಇಟ್ಟಿದ್ದ 5 ಲಕ್ಷ ರೂ. ಹಣವನ್ನು ಓರ್ವ ತೆಗೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಈರುಳ್ಳಿ ಗೋದಾಮಿನ ಎದುರು ಬಂದು ವ್ಯಕ್ತಿಯೊಬ್ಬ ಫೋನ್ನಲ್ಲಿ ಮಾತನಾಡುತ್ತಿರುವಂತೆ ನಟಿಸುತ್ತಾನೆ. ಬಳಿಕ ರೈತ ಏನೋ ಕೆಲಸ ಮಾಡುತ್ತಿರುವ ಸಮಯ ನೋಡಿ ಬೈಕ್ನ ಡಿಕ್ಕಿಯಲ್ಲಿದ್ದ ದುಡ್ಡಿನ ಚೀಲ ಎತ್ತಿಕೊಂಡು ಪರಾರಿಯಾಗುತ್ತಾನೆ.
ಪಲ್ನಾಡು, ಏಪ್ರಿಲ್ 08: ಸೂಟು ಬೂಟು ಹಾಕಿಕೊಂಡು ಬಂದ ಕಳ್ಳ ಬೈಕ್ ಡಿಕ್ಕಿಯಿಂದ 5 ಲಕ್ಷ ರೂ. ಕದ್ದಿರುವ ಘಟನೆ ಪಲ್ನಾಡುವಿನಲ್ಲಿ ನಡೆದಿದೆ. ಸಾಲದ ಮೇಲೆ ಸಾಲ ಪಡೆದು, ಈರುಳ್ಳಿ ಖರೀದಿಸಲೆಂದು ಸ್ಕೂಟಿ ಡಿಕ್ಕಿಯಲ್ಲಿ ರೈತ ಇಟ್ಟಿದ್ದ 5 ಲಕ್ಷ ರೂ. ಹಣವನ್ನು ಓರ್ವ ತೆಗೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಈರುಳ್ಳಿ ಗೋದಾಮಿನ ಎದುರು ಬಂದು ವ್ಯಕ್ತಿಯೊಬ್ಬ ಫೋನ್ನಲ್ಲಿ ಮಾತನಾಡುತ್ತಿರುವಂತೆ ನಟಿಸುತ್ತಾನೆ. ಬಳಿಕ ರೈತ ಏನೋ ಕೆಲಸ ಮಾಡುತ್ತಿರುವ ಸಮಯ ನೋಡಿ ಬೈಕ್ನ ಡಿಕ್ಕಿಯಲ್ಲಿದ್ದ ದುಡ್ಡಿನ ಚೀಲ ಎತ್ತಿಕೊಂಡು ಪರಾರಿಯಾಗುತ್ತಾನೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 08, 2026 11:05 AM
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

