CD ವಿಚಾರದಲ್ಲಿ ಡಿಕೆಶಿ, ಸಿಎಂ ನಡುವೆ ಒಳಒಪ್ಪಂದವಿದೆ: ಶಾಸಕ ಬಸನಗೌಡ ಪಾಟೀಲ್ ಆರೋಪ
CD ವಿಚಾರದಲ್ಲಿ ಡಿಕೆಶಿ, ಸಿಎಂ ನಡುವೆ ಒಳಒಪ್ಪಂದವಿದೆ: ಶಾಸಕ ಬಸನಗೌಡ ಪಾಟೀಲ್ ಆರೋಪ

CD ವಿಚಾರದಲ್ಲಿ ಡಿಕೆಶಿ, ಸಿಎಂ ನಡುವೆ ಒಳಒಪ್ಪಂದವಿದೆ: ಶಾಸಕ ಬಸನಗೌಡ ಪಾಟೀಲ್ ಆರೋಪ

Updated on: Mar 31, 2021 | 4:33 PM

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ CD ಬಹಿರಂಗ ಕೇಸ್.. ಡಿಕೆಶಿ ತನಗೆ ರಕ್ಷಣೆ ಕೊಟ್ಟಿದ್ದಾರೆಂದು ಯುವತಿ ಹೇಳುತ್ತಾಳೆ. CD ವಿಚಾರದಲ್ಲಿ ಡಿಕೆಶಿ, ಸಿಎಂ ನಡುವೆ ಒಳಒಪ್ಪಂದವಿದೆ. ಹೀಗಾಗಿ ಡಿಕೆಶಿ ಬಗ್ಗೆ ಸಿಎಂ ಸಾಫ್ಟ್‌ಕಾರ್ನರ್ ತೋರುತ್ತಿದ್ದಾರೆ. ಅವರ CD ಇವರ ಬಳಿ, ಇವರ CD ಅವರ ಬಳಿ ಇದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಆರೋಪ ಆರೋಪಿಸಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More