ಆ ಮಹಿಳೆ ಬರೀ ವಿಡಿಯೋ ಬಿಟ್ರೆ ಪ್ರಯೋಜನವಿಲ್ಲ. ಪೊಲೀಸರ ಮುಂದೆ ಬರಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಯುವತಿ ವಿಡಿಯೋ ರಿಲೀಸ್ ವಿಚಾರ. ಗೋಕಾಕ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ. ಕಳೆದ ಇಪ್ಪತ್ತು ದಿನಗಳಿಂದ ಸಿಡಿ ಕೇಸ್ ಯಾರಿಗೂ ಕೂಡ ನಿಲಕುತ್ತಿಲ್ಲ. ಮಹಿಳೆ ಸ್ವಂತ ಬಂದು ಹೇಳಿ ಕೊಡುವವರೆಗೂ ಇದಕ್ಕೆ ಯಾವುದೇ ಮಹತ್ವ ಇಲ್ಲ. ಮಹಿಳೆ ಬರಬೇಕು ಪೊಲೀಸ್ ಮುಂದೆ ಹೇಳಿಕೆ ಕೊಡಬೇಕು. ಸುಮ್ನೆ ವಿಡಿಯೋದಲ್ಲಿ ಹೇಳಿಕೆ ಕೊಡುವುದರಿಂದ ಪ್ರಯೋಜನ ಆಗುವುದಿಲ್ಲ.
Latest Videos

ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ

ಲಿಫ್ಟ್ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
