ಚಿತ್ರದುರ್ಗದಲ್ಲಿ ಸಿಡಿ ಉತ್ಸವ ವೇಳೆ ಭಕ್ತರ ಮೇಲೆ ಮುರಿದುಬಿದ್ದ ಸಿಡಿ ಕಂಬ! ಮೊಬೈಲ್​ನಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ

ಸಿಡಿ ಕಂಬ ಭಕ್ತರ ಮೇಲೆ ಬೀಳುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ದಿಡೀರ್ ಸಿಡಿ ಕಂಬ ಮುರಿದು ಬಿದ್ದಿದ್ದರಿಂದ ಭಕ್ತರಲ್ಲಿ ಅಪಶಕುನದ ಭೀತಿ ಎದುರಾಗಿದೆ. ಸರ್ಕಾರದಿಂದ ಸಿಡಿ ಉತ್ಸವ ನಿಷೇಧವಿದ್ದರೂ ಆಚರಣೆ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಸಿಡಿ ಉತ್ಸವ ವೇಳೆ ಭಕ್ತರ ಮೇಲೆ ಮುರಿದುಬಿದ್ದ ಸಿಡಿ ಕಂಬ! ಮೊಬೈಲ್​ನಲ್ಲಿ ಸೆರೆಯಾದ ದೃಶ್ಯ ಇಲ್ಲಿದೆ
| Updated By: sandhya thejappa

Updated on:Apr 30, 2022 | 9:27 AM

ಚಿತ್ರದುರ್ಗ: ಸಿಡಿ ಉತ್ಸವಕ್ಕೆ (Sidi Utsava) ಸರ್ಕಾರ ನಿಷೇಧ ಹೇರಿದೆ. ಹೀಗಿದ್ದೂ ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದಲ್ಲಿ ಸಿಡಿ ಉತ್ಸವಕ್ಕೆ ಮುಂದಾಗಿದ್ದರು. ಸಿಡಿ ಉತ್ಸವದ ವೇಳೆ ಭಕ್ತರ ಮೇಲೆ ಸಿಡಿ ಕಂಬ ಮುರಿದು ಬಿದ್ದಿರುವ ಘಟನೆಯೂ ಇಲ್ಲಿ ನಡೆದಿದೆ. ಕರಿಯಮ್ಮ ದೇವಿ ಉತ್ಸವದ ವೇಳೆ ಸಿಡಿ ಕಂಬ ಮುರಿದುಬಿದ್ದಿದೆ. ಸಿಡಿ ಕಂಬ ಬಿದ್ದ ರಭಸದಿಂದ ಶಿವಕುಮಾರ್​ಗೆ ಗಂಭೀರ ಗಾಯವಾಗಿದೆ. ಸಿಡಿ ಕಂಬದಲ್ಲಿ ಆಡುತ್ತಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿ ಕಂಬ ಭಕ್ತರ ಮೇಲೆ ಬೀಳುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ದಿಡೀರ್ ಸಿಡಿ ಕಂಬ ಮುರಿದು ಬಿದ್ದಿದ್ದರಿಂದ ಭಕ್ತರಲ್ಲಿ ಅಪಶಕುನದ ಭೀತಿ ಎದುರಾಗಿದೆ. ಸರ್ಕಾರದಿಂದ ಸಿಡಿ ಉತ್ಸವ ನಿಷೇಧವಿದ್ದರೂ ಆಚರಣೆ ಮಾಡಿದ್ದಾರೆ.

ಇದನ್ನೂ ಓದಿ

ಹೃದಯಾಘಾತದಿಂದ ತುಮಕೂರು ಗುಪ್ತವಾರ್ತೆ ಡಿವೈಎಸ್​ಪಿ ಶಿವಕುಮಾರ್ ನಿಧನ

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮೊಹಮ್ಮದ್ ಆರೀಫ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಯಲ್ಲಿ ಚಿಕಿತ್ಸೆ

Published On - 9:27 am, Sat, 30 April 22

Follow us
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್