ತೆಲುಗು ಬಿಡ್ಡ ಚಂದ್ರಬಾಬು ಕುಟುಂಬದಲ್ಲಿ ಸಂಭ್ರಮ; ಎನ್​ಟಿಆರ್​​​ ಪ್ರತಿಮೆಗೆ ಪುಷ್ಟನಮನ ಸಲ್ಲಿಸಿದ ನಾಯ್ಡು

ಪ್ಪಂನಲ್ಲಿ ಚಂದ್ರಬಾಬು ಗೆದ್ದಿದ್ದು, ಮಂಗಳಗಿರಿಯಲ್ಲಿ ಲೋಕೇಶ್ ಗೆದ್ದಿದ್ದಾರೆ. ನಂದಮೂರಿ ಕುಟುಂಬದಲ್ಲಿ ಹಿಂದೂಪುರದಿಂದ ಬಾಲಕೃಷ್ಣ ಮತ್ತು ವಿಶಾಖದಿಂದ ಭರತ್ ಸಂಸದರಾಗಿ ಗೆದ್ದಿದ್ದಾರೆ. ಚಂದ್ರಬಾಬು 1,18,623 ಮತಗಳೊಂದಿಗೆ ಅತ್ಯಧಿಕ ಮುನ್ನಡೆ ಸಾಧಿಸಿದ್ದಾರೆ.

ತೆಲುಗು ಬಿಡ್ಡ ಚಂದ್ರಬಾಬು ಕುಟುಂಬದಲ್ಲಿ ಸಂಭ್ರಮ; ಎನ್​ಟಿಆರ್​​​ ಪ್ರತಿಮೆಗೆ ಪುಷ್ಟನಮನ ಸಲ್ಲಿಸಿದ ನಾಯ್ಡು
| Updated By: ಸಾಧು ಶ್ರೀನಾಥ್​

Updated on: Jun 05, 2024 | 10:50 AM

ಮೈತ್ರಿಕೂಟದ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ತೆಲುಗು ಬಾಂಧವರು ಸಂಭ್ರಮಿಸುತ್ತಿದ್ದಾರೆ. ಚಂದ್ರಬಾಬು ನಾಯ್ಡು ಕುಟುಂಬ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇನ್ನು ಮಾವ ಮಾಜಿ ಮುಖ್ಯಮಂತ್ರಿ, ಹಿರಿಯ ನಟ ನಂದಮೂರಿ ತಾರಕರಾಮರಾವ್​​ ಅವರ ಪ್ರತಿಮೆಗೆ ಪುಷ್ಟನಮನ ಸಲ್ಲಿಸಿದರು. ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ವೈಸಿಪಿ 13 ಸ್ಥಾನಗಳನ್ನು ಮಾತ್ರ ಗಳಿಸಿದ್ದು, ಮೈತ್ರಿಕೂಟ 162 ಸ್ಥಾನಗಳನ್ನು ಗೆದ್ದಿದೆ.

ಕುಪ್ಪಂನಲ್ಲಿ ಚಂದ್ರಬಾಬು ಗೆದ್ದಿದ್ದು, ಮಂಗಳಗಿರಿಯಲ್ಲಿ ಲೋಕೇಶ್ ಗೆದ್ದಿದ್ದಾರೆ. ನಂದಮೂರಿ ಕುಟುಂಬದಲ್ಲಿ ಹಿಂದೂಪುರದಿಂದ ಬಾಲಕೃಷ್ಣ ಮತ್ತು ವಿಶಾಖದಿಂದ ಭರತ್ ಸಂಸದರಾಗಿ ಗೆದ್ದಿದ್ದಾರೆ. ಚಂದ್ರಬಾಬು 1,18,623 ಮತಗಳೊಂದಿಗೆ ಅತ್ಯಧಿಕ ಮುನ್ನಡೆ ಸಾಧಿಸಿದ್ದಾರೆ.

ಮಂಗಳಗಿರಿಯಲ್ಲಿ ನಾರಾ ಲೋಕೇಶ್ 1,20,101 ಮತಗಳು, ಹಾಗೂ ಹಿಂದೂಪುರದಿಂದ ಸ್ಪರ್ಧಿಸಿದ್ದ ಬಾಲಕೃಷ್ಣ 1,07,250 ಮತಗಳನ್ನು ಪಡೆದಿದ್ದಾರೆ. ವಿಶಾಖ ಸಂಸದ ಸ್ಥಾನದಿಂದ ಸ್ಪರ್ಧಿಸಿದ್ದ ಭರತ್ ಕೂಡ ಬಹುಮತದಿಂದ ಮುನ್ನಡೆ ಸಾಧಿಸಿದ್ದಾರೆ.

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ