ತೆಲುಗು ಬಿಡ್ಡ ಚಂದ್ರಬಾಬು ಕುಟುಂಬದಲ್ಲಿ ಸಂಭ್ರಮ; ಎನ್​ಟಿಆರ್​​​ ಪ್ರತಿಮೆಗೆ ಪುಷ್ಟನಮನ ಸಲ್ಲಿಸಿದ ನಾಯ್ಡು

ಪ್ಪಂನಲ್ಲಿ ಚಂದ್ರಬಾಬು ಗೆದ್ದಿದ್ದು, ಮಂಗಳಗಿರಿಯಲ್ಲಿ ಲೋಕೇಶ್ ಗೆದ್ದಿದ್ದಾರೆ. ನಂದಮೂರಿ ಕುಟುಂಬದಲ್ಲಿ ಹಿಂದೂಪುರದಿಂದ ಬಾಲಕೃಷ್ಣ ಮತ್ತು ವಿಶಾಖದಿಂದ ಭರತ್ ಸಂಸದರಾಗಿ ಗೆದ್ದಿದ್ದಾರೆ. ಚಂದ್ರಬಾಬು 1,18,623 ಮತಗಳೊಂದಿಗೆ ಅತ್ಯಧಿಕ ಮುನ್ನಡೆ ಸಾಧಿಸಿದ್ದಾರೆ.

ತೆಲುಗು ಬಿಡ್ಡ ಚಂದ್ರಬಾಬು ಕುಟುಂಬದಲ್ಲಿ ಸಂಭ್ರಮ; ಎನ್​ಟಿಆರ್​​​ ಪ್ರತಿಮೆಗೆ ಪುಷ್ಟನಮನ ಸಲ್ಲಿಸಿದ ನಾಯ್ಡು
| Updated By: ಸಾಧು ಶ್ರೀನಾಥ್​

Updated on: Jun 05, 2024 | 10:50 AM

ಮೈತ್ರಿಕೂಟದ ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ತೆಲುಗು ಬಾಂಧವರು ಸಂಭ್ರಮಿಸುತ್ತಿದ್ದಾರೆ. ಚಂದ್ರಬಾಬು ನಾಯ್ಡು ಕುಟುಂಬ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇನ್ನು ಮಾವ ಮಾಜಿ ಮುಖ್ಯಮಂತ್ರಿ, ಹಿರಿಯ ನಟ ನಂದಮೂರಿ ತಾರಕರಾಮರಾವ್​​ ಅವರ ಪ್ರತಿಮೆಗೆ ಪುಷ್ಟನಮನ ಸಲ್ಲಿಸಿದರು. ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತಾರೂಢ ವೈಸಿಪಿ 13 ಸ್ಥಾನಗಳನ್ನು ಮಾತ್ರ ಗಳಿಸಿದ್ದು, ಮೈತ್ರಿಕೂಟ 162 ಸ್ಥಾನಗಳನ್ನು ಗೆದ್ದಿದೆ.

ಕುಪ್ಪಂನಲ್ಲಿ ಚಂದ್ರಬಾಬು ಗೆದ್ದಿದ್ದು, ಮಂಗಳಗಿರಿಯಲ್ಲಿ ಲೋಕೇಶ್ ಗೆದ್ದಿದ್ದಾರೆ. ನಂದಮೂರಿ ಕುಟುಂಬದಲ್ಲಿ ಹಿಂದೂಪುರದಿಂದ ಬಾಲಕೃಷ್ಣ ಮತ್ತು ವಿಶಾಖದಿಂದ ಭರತ್ ಸಂಸದರಾಗಿ ಗೆದ್ದಿದ್ದಾರೆ. ಚಂದ್ರಬಾಬು 1,18,623 ಮತಗಳೊಂದಿಗೆ ಅತ್ಯಧಿಕ ಮುನ್ನಡೆ ಸಾಧಿಸಿದ್ದಾರೆ.

ಮಂಗಳಗಿರಿಯಲ್ಲಿ ನಾರಾ ಲೋಕೇಶ್ 1,20,101 ಮತಗಳು, ಹಾಗೂ ಹಿಂದೂಪುರದಿಂದ ಸ್ಪರ್ಧಿಸಿದ್ದ ಬಾಲಕೃಷ್ಣ 1,07,250 ಮತಗಳನ್ನು ಪಡೆದಿದ್ದಾರೆ. ವಿಶಾಖ ಸಂಸದ ಸ್ಥಾನದಿಂದ ಸ್ಪರ್ಧಿಸಿದ್ದ ಭರತ್ ಕೂಡ ಬಹುಮತದಿಂದ ಮುನ್ನಡೆ ಸಾಧಿಸಿದ್ದಾರೆ.

Follow us
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು